ಬೆಂಗಳೂರು: ಈಗಾಗಲೇ ಕೊರೋನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಲಾಕ್ ಡೌನ್ ಘೋಷಿಸಿ ಎರಡು ತಿಂಗಳು ಗತಿಸುತ್ತಾ ಬರುತ್ತಿದೆ. ಇದರಿಂದಾಗಿ ಸಾಕಷ್ಟು ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಸರ್ಕಾರ ತಮ್ಮ ಸಂಕಷ್ಟಕ್ಕೆ ನೆರವಾಗಬಹುದು ಎಂದು ಬಹುತೇಕರು ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳ ಲೆಕ್ಕಾಚಾರದಲ್ಲೆ ತೊಡಗಿದ್ದಾರೆ. ಈ ಮದ್ಯೆ ನಾಳೆ ಸಂಜೆ 4 ಗಂಟೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಕರೆದಿರುವ ಸಚಿವ ಸಂಪುಟ ಸಭೆಗೆ ಮತ್ತಷ್ಟು ಮಹತ್ವ ಬಂದಿದೆ.

ಸಚಿವ ಸಂಪುಟ ಸಭೆಯ ಬಗ್ಗೆ ಜನರು ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಈ ಬಗ್ಗೆ ಸ್ಪಷ್ಟ ನಿರ್ಧಾರ ಅಥವಾ ಹೊಸ ಯೋಜನೆಗಳ ಘೋಷನೆ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…

ಕೊರೋನಾ ಸೊಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ

ಕೊರೋನಾ ಸೋಂಕಿಗೆ ಯಾವುದೇ ಔಷಧಿ ಕಂಡು ಹಿಡಿಯಲಾಗಿಲ್ಲ. ಆದರೆ ರಾಜ್ಯದಲ್ಲಿ ಈ ಸೋಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ ಚಿಕಿತ್ಸೆಗೆ ರಾಜ್ಯದ ವೈದ್ಯರು ಮುಂದಾಗಿದ್ದು ಇಬ್ಬರು ಪ್ಲಾಸ್ಮಾ ದಾನ ಮಾಡುವ ಮೂಲಕ ಇತರರಿಗೂ ಪ್ರೇರಣೆಯಾಗಿದ್ದಾರೆ.

ಲಾಕ್ ಡೌನ್ ಸಡಿಲಿಕೆ ನಡುವೆಯೂ ರಣಕೇಕೆ ಹಾಕುತ್ತಿದೆ ಕೊರೊನಾ!

ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದೆ. ಈ ಮಧ್ಯೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ದಾಖಲೆಯ ಸೋಂಕಿತರು ಸಿಗುತ್ತಿದ್ದಾರೆ.

ತಂಬಾಕು ಉತ್ಪನ್ನ ಮಾರಾಟ, ಸೇವನೆ ನಿಷೇಧ

ಗದಗ ಜಿಲ್ಲೆಯಾದ್ಯಂತ ಜಗಿಯುವ ತಂಬಾಕು ಉತ್ಪನ್ನಗಳು, ಪಾನ ಮಸಾಲ, ಜರ್ದಾ, ಖೈನಿ, ಸುಪಾರಿ, ಎಲೆ-ಅಡಿಕೆ, ಕಡ್ಡಿಪುಡಿ, ಚುಯಿಂಗಮ್ ಇತ್ಯಾದಿ ಉತ್ಪನ್ನಗಳ ಸೇವನೆ, ಉಗುಳುವುದು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡುವದನ್ನು ನಿಷೇಧಿಸಲಾಗಿದೆ.