ಬೆಂಗಳೂರು: ಈಗಾಗಲೇ ಕೊರೋನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಲಾಕ್ ಡೌನ್ ಘೋಷಿಸಿ ಎರಡು ತಿಂಗಳು ಗತಿಸುತ್ತಾ ಬರುತ್ತಿದೆ. ಇದರಿಂದಾಗಿ ಸಾಕಷ್ಟು ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಸರ್ಕಾರ ತಮ್ಮ ಸಂಕಷ್ಟಕ್ಕೆ ನೆರವಾಗಬಹುದು ಎಂದು ಬಹುತೇಕರು ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳ ಲೆಕ್ಕಾಚಾರದಲ್ಲೆ ತೊಡಗಿದ್ದಾರೆ. ಈ ಮದ್ಯೆ ನಾಳೆ ಸಂಜೆ 4 ಗಂಟೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಕರೆದಿರುವ ಸಚಿವ ಸಂಪುಟ ಸಭೆಗೆ ಮತ್ತಷ್ಟು ಮಹತ್ವ ಬಂದಿದೆ.

ಸಚಿವ ಸಂಪುಟ ಸಭೆಯ ಬಗ್ಗೆ ಜನರು ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಈ ಬಗ್ಗೆ ಸ್ಪಷ್ಟ ನಿರ್ಧಾರ ಅಥವಾ ಹೊಸ ಯೋಜನೆಗಳ ಘೋಷನೆ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಹಾವೇರಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಸವಣೂರಿಗೆ ಬಂದಿದ್ದ ಮೂವರು ಮೂವರಲ್ಲಿ ಇಬ್ಬರಿಗೆ ಕೊರೋನಾ ಸೊಂಕು ಧೃಡವಾದಂತಾಗಿದೆ. ಇನ್ನೊಂದು ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ

ಅರಣ್ಯ ಒತ್ತುವರಿ ತೆರವಿನಲ್ಲಿ ಮಾನವೀಯತೆ ಅನುಸರಿಸಲು:ಸಚಿವ ಸಿ.ಸಿ.ಪಾಟೀಲರ ತಾಕೀತು

ರೂ. 5 ಲಕ್ಷ ಪರಿಹಾರ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ…

ಮಕ್ಕಳಿಗೆ ಪ್ರೀತಿ ವಾತ್ಸಲ್ಯ ತೋರಿ-ಎಂ.ಎನ್.ಪದ್ಮಜಾ

ಚಿತ್ರವರದಿ: ಗುಲಾಬಚಂದ ಆರ್ ಜಾಧವಆಲಮಟ್ಟಿ : ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದು ಮಕ್ಕಳ ಆ ನಿಟ್ಟಿನಲ್ಲಿ ಕಠಿಣ…

ಬಿಸಿಯೂಟದ ಬದಲು ಅಹಾರ ನೀಡಿ : ಹೈಕೋರ್ಟ್ ಸೂಚನೆ

ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.