ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು ಬಿಡುತ್ತಿಲ್ಲ. ಇಲ್ಲಿಯವರೆಗೆ ಒಟ್ಟು 1061 ಜನ ಪೊಲೀಸರಲ್ಲಿ ಸೋಂಕು ಕಂಡು ಬಂದಿದೆ.

1061 ಜನ ಪೊಲೀಸ್ ಸಿಬ್ಬಂದಿಗಳ ಪೈಕಿ 112 ಜನ ಪೊಲೀಸ್ ಅಧಿಕಾರಿಗಳೂ ಇದ್ದಾರೆ. ಇಲ್ಲಿಯವರೆಗೆ 174 ಜನ ಸೋಂಕಿನಿಂದ ಗುಣವಾಗಿದ್ದಾರೆ. ಅಲ್ಲದೇ, ಮಹಾಮಾರಿಗೆ 9 ಜನ ಬಲಿಯಾಗಿದ್ದಾರೆ.

ಕೊರೊನಾ ಮಟ್ಟಹಾಕಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿದ್ದು, ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ 85 ಜನ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ 803ಕ್ಕೂ ಹೆಚ್ಚು ಜನ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ

ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಪಿಯು ಪರೀಕ್ಷೆಗೆ ನಿಯಮವೇನು?

ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.

ಕೇಂದ್ರ ವಿಧಿಸಿದ 4 ನೇ ಹಂತದ ಲಾಕ್ ಡೌನ್ ನಿಯಮಗಳೇನು?

ಇಂದಿನಿಂದಲೆ ಕೆಲವು ನಿಯಮಗಳನ್ನು ಅಳವಡಿಸಿ ಕೇಂದ್ರ ಸರ್ಕಾರ ನಾಲ್ಕನೇ ಹಂತದ ಲಾಡ್ ಡೌನ್ ಜಾರಿ ಮಾಡಿ ಆದೇಶಿಸಿದೆ. ಮೇ 31ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ ಅಂತಾ ನೋಡಿ