ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು ಬಿಡುತ್ತಿಲ್ಲ. ಇಲ್ಲಿಯವರೆಗೆ ಒಟ್ಟು 1061 ಜನ ಪೊಲೀಸರಲ್ಲಿ ಸೋಂಕು ಕಂಡು ಬಂದಿದೆ.

1061 ಜನ ಪೊಲೀಸ್ ಸಿಬ್ಬಂದಿಗಳ ಪೈಕಿ 112 ಜನ ಪೊಲೀಸ್ ಅಧಿಕಾರಿಗಳೂ ಇದ್ದಾರೆ. ಇಲ್ಲಿಯವರೆಗೆ 174 ಜನ ಸೋಂಕಿನಿಂದ ಗುಣವಾಗಿದ್ದಾರೆ. ಅಲ್ಲದೇ, ಮಹಾಮಾರಿಗೆ 9 ಜನ ಬಲಿಯಾಗಿದ್ದಾರೆ.

ಕೊರೊನಾ ಮಟ್ಟಹಾಕಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿದ್ದು, ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ 85 ಜನ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ 803ಕ್ಕೂ ಹೆಚ್ಚು ಜನ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್: ಬಿಗಡಾಯಿಸುತ್ತಿದೆ ಬೆಂಗಳೂರು :25 ದಿನದಲ್ಲಿ 38,213 ಪಾಸಿಟಿವ್, 765 ಸಾವು

ಜುಲೈ 1 ರಿಂದ ಜುಲೈ 25ರ ಅವಧಿಯಲ್ಲಿ ಬೆಂಗಳೂರಿನಲ್ಲಿ ಪಾಸಿಟಿವ್ ಸಂಖ್ಯೆ 8 ಪಟ್ಟು ಹೆಚ್ಚಿದ್ದು, ಔಷಧಿ, ವೈದ್ಯರು ಮತ್ತು ಇತರ ಸಿಬ್ಬಂದಿಯ ಕೊರತೆಯಿದೆ.

ಈ ವರ್ಷ ಮುಂಗಾರು ಮಳೆ ರಾಜ್ಯವನ್ನು ಯಾವಾಗ ಪ್ರವೇಶಿಸಲಿದೆ ಗೊತ್ತಾ?

ನೈರುತ್ಯ ಮುಂಗಾರು ಮಳೆ ಜೂ. 1ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿರಿಯಾನಿಯಲ್ಲಿ ಲೆಗ್ ಪೀಸ್ ಕಡಿಮೆ ಕೊಟ್ಟಿದ್ದಕ್ ಈ ಭೂಪ್ ಏನ್ ಮಾಡಿದ ನೋಡಿ..!

ಹೈದರಾಬಾದ್: ಯಾಕೋ ಇವತ್ ಬಿರಿಯಾನಿ ಬೇಡ ಜೀವಕ್ಕ ಕೊಂಚ ನಿರಾಶೆಯಾಗೈತಿ ನೋಡ್ರಿ. ಆನ್ ಲೈನ್ ನ್ಯಾಗ್ ಬಿರಿಯಾನಿ ಬುಕ್ ಮಾಡಿದ ಮ್ಯಾಲೆ ಮನಿಗ್ ಬಂದ್ ಬಿರಿಯಾನ್ ಪ್ಯಾಕೇಟ್ ಬಿಚ್ಚಿ ಗಡದ್ ಆಗಿ ತಿಂದ್ರಾತು, ಅಂತ ಹೊಂಟ ವ್ಯಕ್ತಿಗೆ ಅದ್ಯಾಕೋ ಸಿಟ್ ಬಂದೈತಿ ನೋಡ್ರಿ.

ರಾಜ್ಯದಲ್ಲಿಂದು 322 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 322 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9721…