ನವದೆಹಲಿ: ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.

1 ಬಿಲಿಯನ್ ಯುಎಸ್ ಡಿ ಡಾಲರ್ ಹಣಕಾಸಿನ ನೆರವಿಗೆ ವಿಶ್ವ ಬ್ಯಾಂಕ್ ಮುಂದಾಗಿದೆ. ಈಗಾಗಲೇ ಮೊದಲೇ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದ ಭಾರತ ಕೊರೋನಾ ಸೋಂಕಿನಿಂದಾಗಿ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೀಡಾಗಿತ್ತು. ಈ ಮದ್ಯೆ ಇದೀಗ ಭಾರತದ ಸಾಮಾಜಿಕ ಸುರಕ್ಷತಾ ಯೋಜನೆಗಳಿಗಾಗಿ ವಿಶ್ವ ಬ್ಯಾಂಕ್ ನೆರವಿಗೆ ಮುಂದಾಗಿದೆ.

Leave a Reply

Your email address will not be published. Required fields are marked *

You May Also Like

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ!

ನವದೆಹಲಿ : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ (82) ಇಂದ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.…

ಕೊರೊನಾದಿಂದ ನಲುಗಿದ ರಾಜ್ಯಗಳ ಈಗಿನ ಸಾಧನೆ ಏನು?

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಪ್ರಾರಂಭವಾದ ಸಂದರ್ಭದಲ್ಲಿ ಹಲವು ರಾಜ್ಯಗಳ ಅದರ ಹೊಡೆತಕ್ಕೆ ಸಿಲುಕಿ ನಲುಗಿದ್ದವು. ಆದರೆ, ಇಂದು ಅಂತಹ ರಾಜ್ಯಗಳಲ್ಲಿ ಕೂಡ ಚೇತರಿಕೆ ಕಂಡು ಬರುತ್ತಿದೆ.

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…

ಕೊರೊನಾಗೆ ಪ್ರಾಣಾಯಾಮವೇ ಪರಿಣಾಮಕಾರಿ- ಬಾಬಾ ರಾಮ್ ದೇವ್!

ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ