ನವದೆಹಲಿ: ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.

1 ಬಿಲಿಯನ್ ಯುಎಸ್ ಡಿ ಡಾಲರ್ ಹಣಕಾಸಿನ ನೆರವಿಗೆ ವಿಶ್ವ ಬ್ಯಾಂಕ್ ಮುಂದಾಗಿದೆ. ಈಗಾಗಲೇ ಮೊದಲೇ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದ ಭಾರತ ಕೊರೋನಾ ಸೋಂಕಿನಿಂದಾಗಿ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೀಡಾಗಿತ್ತು. ಈ ಮದ್ಯೆ ಇದೀಗ ಭಾರತದ ಸಾಮಾಜಿಕ ಸುರಕ್ಷತಾ ಯೋಜನೆಗಳಿಗಾಗಿ ವಿಶ್ವ ಬ್ಯಾಂಕ್ ನೆರವಿಗೆ ಮುಂದಾಗಿದೆ.

Leave a Reply

Your email address will not be published. Required fields are marked *

You May Also Like

ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಉತ್ತರಪ್ರಭ ಗದಗ: ಅತಿಥಿ ಉಪನ್ಯಾಸಕರ ಖಾಯಂ ಮತ್ತು ಸೇವಾ  ಭದ್ರತೆಗಾಗಿ  ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ…

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88…

ಸಿಎಂ ಪರಿಹಾರ ನಿಧಿಗೆ ಕೆ.ಎಸ್.ಆರ್.ಟಿ.ಸಿ ಯಿಂದ 9.85 ಲಕ್ಷ ಸಹಾಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ.

ಬೆಂಗಳೂರಿನತ್ತ ಮುಖ ಮಾಡಿದ ಜನರು!

ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ.…