ಬೆಂಗಳೂರು: ಇತ್ತಿಚೆಗಷ್ಟೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ. ಪಿಎಂ ಕೇರ್ ಗೆ ನೀಡಿದ ದೇಣಿಗೆಯನ್ನು ಗೌರವ ಪೂರ್ವಕವಾಗಿ ಸ್ವೀಕರಿಸುತ್ತೇನೆ. ನೀವು ನೀಡಿದ ದೇಣಿಗೆ ಇತರರಿಗೂ ಪ್ರೇರಣೆಯಾಗಲಿದೆ. ಕೋವಿಡ್ ವಿರುದ್ದದ ಹೋರಾಟದಲ್ಲಿ ಗೆಲುವು ಸಾಧಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ ಪತ್ರದಲ್ಲಿ ಬರೆಯಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರಿಗೆ ಕಳುಹಿಸಿದ ಪ್ರಶಂಸಾ ಪತ್ರದ ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಟ್ವೀಟ್

ಪಿಎಂ ಕೇರ್, ಕರ್ನಾಟಕ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ದೇವೇಗೌಡ್ರು, ತಲಾ ಒಂದು ಲಕ್ಷ ರೂಪಾಯಿ ದೇಣಿಗೆಯನ್ನು, ತಮಗೆ ಬರುವ ಪೆನ್ಸನ್ ಹಣದ ಮೂಲಕ ನೀಡಿದ್ದರು. ಕೊರೋನಾ ಸೋಂಕು ನಿಯಂತ್ರಣದ ವಿರುದ್ಧ ನಡೆದ ಹೋರಾಟದಲ್ಲಿ ಎಲ್ಲರೂ ಒಂದಾಗಬೇಕಾಗಿದೆ. ದೇಶದ ಬಡವರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡಲು ಪ್ರಯತ್ನಿಸೋಣ ಎಂದು ಎಚ್ಡಿಡಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಸಂಗೀತ ತರಗತಿಗಳು

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಗದಗನಲ್ಲಿ ಪ್ರಪ್ರಥಮ ಬಾರಿಗೆ ಆರು ವಿವಿಧ ಸಂಗೀತ ವಾದ್ಯಗಳನ್ನು ಕಲಿಯುವ ಆಶಕ್ತಿಯುಳ್ಳ ಸಂಗೀತ ಪ್ರೀಯರಿಗೆ ಅದರಲ್ಲಿ ವಿಶೇಷವಾಗಿ ಕೊಳಲು, ಡಿಜಂಬೆ, ತಬಲಾ, ಗೀಟಾರ್, ಕಾಜನ, ಕೀ ಬೋರ್ಡ, ಧೋಲ್ ತಾಶಾ ಸಂಗೀತ ತರಗತಿಗಳು ಇದೇ ತಿಂಗಳು ಜೂನ್

ಗದಗ ಜಿಲ್ಲೆ ಅಕ್ರಮ ಮರಳು ಗಣಿಗಾರಿಕೆ: ತಹಶೀಲ್ದಾರ್-ಸಿಪಿಐ ಸೇರಿ 9 ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್..!

ಅಕ್ರಮ ಮರಳು ಗಣಿಗಾರಿಕೆ ಕುರಿತು ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ರಿಟ್ ಪಿಟೇಶನ್ ದಾಖಲಾಗಿತ್ತು. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್..!

ದಿನವೂ 24 ಕಿಮೀ ಸೈಕಲ್ ಹೊಡ್ದು ಕಲಿತಳು:10ನೇತರಗತಿಯಲ್ಲಿ ಶೇ. 98.75 ಗಳಿಸಿದಳು!

ಭೋಪಾಲ್: ಹತ್ತನೆ ಕ್ಲಾಸ್ ಪರೀಕ್ಷೆಯಲ್ಲಿ ಬರೊಬ್ಬರಿ 98.75 ಪರ್ಸೆಂಟು ಮಾಡಿದ ಈ ಛೋಟಿ, ರಾಜ್ಯಕ್ಕೆ 8ನೇ…