ಬೆಂಗಳೂರು: ಇತ್ತಿಚೆಗಷ್ಟೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ. ಪಿಎಂ ಕೇರ್ ಗೆ ನೀಡಿದ ದೇಣಿಗೆಯನ್ನು ಗೌರವ ಪೂರ್ವಕವಾಗಿ ಸ್ವೀಕರಿಸುತ್ತೇನೆ. ನೀವು ನೀಡಿದ ದೇಣಿಗೆ ಇತರರಿಗೂ ಪ್ರೇರಣೆಯಾಗಲಿದೆ. ಕೋವಿಡ್ ವಿರುದ್ದದ ಹೋರಾಟದಲ್ಲಿ ಗೆಲುವು ಸಾಧಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ ಪತ್ರದಲ್ಲಿ ಬರೆಯಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರಿಗೆ ಕಳುಹಿಸಿದ ಪ್ರಶಂಸಾ ಪತ್ರದ ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಟ್ವೀಟ್

ಪಿಎಂ ಕೇರ್, ಕರ್ನಾಟಕ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ದೇವೇಗೌಡ್ರು, ತಲಾ ಒಂದು ಲಕ್ಷ ರೂಪಾಯಿ ದೇಣಿಗೆಯನ್ನು, ತಮಗೆ ಬರುವ ಪೆನ್ಸನ್ ಹಣದ ಮೂಲಕ ನೀಡಿದ್ದರು. ಕೊರೋನಾ ಸೋಂಕು ನಿಯಂತ್ರಣದ ವಿರುದ್ಧ ನಡೆದ ಹೋರಾಟದಲ್ಲಿ ಎಲ್ಲರೂ ಒಂದಾಗಬೇಕಾಗಿದೆ. ದೇಶದ ಬಡವರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡಲು ಪ್ರಯತ್ನಿಸೋಣ ಎಂದು ಎಚ್ಡಿಡಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…

ಮಹಿಳಾ ಸಚಿವೆಗೆ ಐಟಮ್ ಎಂದ ಮಾಜಿ ಸಿಎಂ!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ…

ನನ್ನ ಮನೆಯನ್ನು ದೇವರೇ ಕಾಪಾಡಬೇಕೆಂದು ನಟ ರವಿಶಂಕರ್ ಹೇಳಿದ್ಯಾಕೆ..?

ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.…