ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು ಬಿಡುತ್ತಿಲ್ಲ. ಇಲ್ಲಿಯವರೆಗೆ ಒಟ್ಟು 1061 ಜನ ಪೊಲೀಸರಲ್ಲಿ ಸೋಂಕು ಕಂಡು ಬಂದಿದೆ.

1061 ಜನ ಪೊಲೀಸ್ ಸಿಬ್ಬಂದಿಗಳ ಪೈಕಿ 112 ಜನ ಪೊಲೀಸ್ ಅಧಿಕಾರಿಗಳೂ ಇದ್ದಾರೆ. ಇಲ್ಲಿಯವರೆಗೆ 174 ಜನ ಸೋಂಕಿನಿಂದ ಗುಣವಾಗಿದ್ದಾರೆ. ಅಲ್ಲದೇ, ಮಹಾಮಾರಿಗೆ 9 ಜನ ಬಲಿಯಾಗಿದ್ದಾರೆ.

ಕೊರೊನಾ ಮಟ್ಟಹಾಕಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿದ್ದು, ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ 85 ಜನ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ 803ಕ್ಕೂ ಹೆಚ್ಚು ಜನ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ನಟಿ ಖುಷ್ಬೂ ಅವರನ್ನು ಬಂಧಿಸಿದ ಪೊಲೀಸರು!

ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿಂದು 2496 ಪಾಸಿಟಿವ್, ಸಾವಿನ ಸಂಖ್ಯೆಯಲ್ಲೂ ಏರಿಕೆ: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 2496 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 44077 ಕ್ಕೆ ಏರಿಕೆಯಾದಂತಾಗಿದೆ.

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಾಜ್ಯದಲ್ಲಿಂದು ಸೋಂಕಿತರ ಸಂಖ್ಯೆಯಲ್ಲಿ ಪಲ್ಲಟ: 2313 ಪಾಸಿಟಿವ್ ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿ ಈಗಾಗಲೇ ಹಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟುತ್ತಿರುವುದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ.