ಬೆಂಗಳೂರು: ಇಲ್ಲಿಯ ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ.

ಹೌಸ್ ಕೀಪಿಂಗ್ ಜೊತೆ ದ್ವಿತೀಯ ಸಂಪರ್ಕದಲ್ಲಿದ್ದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ 20 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಜನರಲ್ಲಿ ಪಾಸಿಟಿವ್ ಕಂಡು ಬಂದಿದೆ.

ಶುಕ್ರವಾರ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಜನರಿಗೆ ಸೋಂಕು ಇರುವುದು ಖಚಿತವಾಗಿತ್ತು. ಈ ನಿಟ್ಟಿನಲ್ಲಿ ಶಿವಾಜಿನಗರದಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ 202 ಪ್ರಕರಣ ಪತ್ತೆಯಾಗಿದ್ದು, ಇಂದಿನ 14 ಪ್ರಕರಣ ಸೇರಿ 216ಕ್ಕೆ ಏರಿಕೆಯಾಗಿದೆ.

ಒಂದೇ ಬಿಲ್ಡಿಂಗ್ ನಲ್ಲಿ ಇದ್ದ 72 ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ ನಿನ್ನೆ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಪಾಸಿಟಿವ್ ದೃಢಪಟ್ಟಿತ್ತು. ಇಂದು 20 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 14 ಪಾಸಿಟಿವ್ ಬಂದಿದೆ.

Leave a Reply

Your email address will not be published. Required fields are marked *

You May Also Like

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

Slot Power Casino No Deposit Bonus️️k8io Vipsign Up Owe Get 5️slot Power Casino No Deposit Bonusnvstsnslot Power Casino No Deposit Bonusnvstsn Tłumaczenie Angielski-polski Pons

Paddy Power Casino Sign Up Offer️️k8io Vipsign Up Owe Get $5️paddy Power…

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ

ಉತ್ತರ ಪ್ರಭ ದಿನ ಪತ್ರಿಕೆ ಕಾರ್ಯಾಲಯದಲ್ಲಿ ನಡೆದ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯ ಡಾ.ಕೆ.ಯೋಗೇಶನ್ ಮಾತನಾಡಿದರು.

ಭಟ್ಕಳದಲ್ಲಿ ಈಗ ಕೊರೊನಾದ್ದೇ ಆಟ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.