ಬೆಂಗಳೂರು: ಮಾಜಿ ಡಾನ್, ಉದ್ಯಮಿ ಮುತ್ತಪ್ಪ ರೈ ಅಂತ್ಯ ಸಂಸ್ಕಾರವು ಅವರ ನಿವಾಸ ಬಿಡದಿಯ ತೋಟದಲ್ಲಿ ನಡೆಯಿತು.

ಅಂತ್ಯ ಸಂಸ್ಕಾರ ನಿರಾತಂಕವಾಗಿಯೇ ಸಾಗಿತು. ಆದರೆ ಕೊನೆಗೆ ಗಾಳಿಯಲ್ಲಿ ಗುಂಡು ಹಾರಿಸಿ ವಿವಾದ ಸೃಷ್ಟಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇಲೆ 6 ಗನ್ ಮ್ಯಾನ್ ಗಳನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುತ್ತಪ್ಪ ರೈ ಅವರಿಗೆ ಗನ್ ಮ್ಯಾನ್ ಗಳಾಗಿ ಕೆಲಸ ಮಾಡುತ್ತಿದ್ದವರು, ಗೌರವ ಸೂಚಕವಾಗಿ 5 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ದಲಿತರು ಕುಡಿದ ಚಹಾ ಕಪ್ ತೊಳೆದ ತಹಶೀಲ್ದಾರ

ಯಾರಿಗೆ ಬಂತು? ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ‍್ಯ, ಸಿದ್ಧಲಿಂಗಯ್ಯನವರ ಈ ಕವಿತೆ ಕೇಳುತ್ತಲೇ ಅನೇಕರ ಯೋಚನೆ ಅಸ್ಪೃಶ್ಯತೆ ಕಡೆಗೆ ಹೊರಳುತ್ತವೆ. ಅಸ್ಪೃಶ್ಯತೆ ಇನ್ನು ಜೀವಂತವಿರುವ ಇಂತಹ ವರ್ತಮಾನದಲ್ಲಿ ತಹಶೀಲ್ದಾರರೊಬ್ಬರು ಅಸ್ಪೃಶ್ಯತೆ ಬಗ್ಗೆ ಜಾಗೃತಿ ಮೂಡಿಸಲು ದಲಿತರು ಕುಡಿದ ಚಹ ಕಪ್ ತೊಳೆದರೆ? ಎಸ್! ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ್ ಅವರು ಮಾಡಿದ್ದು ಅದನ್ನೇ.

ನಾಳೆ ಆಲಮಟ್ಟಿ ಎಂ.ಎಚ್.ಎಂ.ಪಿಯು ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಆಲಮಟ್ಟಿ : ಇಲ್ಲಿನ ಶ್ರೀಮದ್ ವೀರಶೈವ ವಿದ್ಯಾಲಯ ಅಸೋಸಿಯೇಷನ್ ಸಂಸ್ಥೆಯ ಮಂಜಪ್ಪ ಹಡೇ೯ಕರ ಸ್ಮಾರಕ ಸಂಯುಕ್ತ…

ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…

ಕೊರೊನಾ ರೋಗಿಗಳಿಗೆ ಔಷಧಿ, ಆಹಾರ ತಲುಪಿಸಲು ಹೊಸ ಐಡಿಯಾ!

ಹುಬ್ಬಳ್ಳಿ : ಸೋಂಕಿತರಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಾರ್ಡ್ ಗೆ ತೆರಳುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿಯೂ ಪಿಪಿಇ ಕಿಟ್ ಧರಿಸಲೇಬೇಕು.