ಬೆಂಗಳೂರು: ಮಾಜಿ ಡಾನ್, ಉದ್ಯಮಿ ಮುತ್ತಪ್ಪ ರೈ ಅಂತ್ಯ ಸಂಸ್ಕಾರವು ಅವರ ನಿವಾಸ ಬಿಡದಿಯ ತೋಟದಲ್ಲಿ ನಡೆಯಿತು.

ಅಂತ್ಯ ಸಂಸ್ಕಾರ ನಿರಾತಂಕವಾಗಿಯೇ ಸಾಗಿತು. ಆದರೆ ಕೊನೆಗೆ ಗಾಳಿಯಲ್ಲಿ ಗುಂಡು ಹಾರಿಸಿ ವಿವಾದ ಸೃಷ್ಟಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇಲೆ 6 ಗನ್ ಮ್ಯಾನ್ ಗಳನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುತ್ತಪ್ಪ ರೈ ಅವರಿಗೆ ಗನ್ ಮ್ಯಾನ್ ಗಳಾಗಿ ಕೆಲಸ ಮಾಡುತ್ತಿದ್ದವರು, ಗೌರವ ಸೂಚಕವಾಗಿ 5 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಯಲಹಂಕ ಮೇಲ್ಸೇತುವೆ ಸಾವರ್ಕರ್ ಹೆಸರು: ವಿಪಕ್ಷಗಳ ವಿರೋಧ

ಯಲಹಂಕ ಮೇಲ್ಸೇತುವೆಗೆ ವಿನಾಯಕ ದಾಮೋದರ ಸಾವರ್ಕರ್ ಹೆಸರಿಡಲು ನಿರ್ಧರಿಸಲಾಗಿದೆ. ಆದರೆ, ಇದು ವಿಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ಜುಲೈ 29 ಅಂತರರಾಷ್ಟ್ರೀಯ ಹುಲಿಗಳ ದಿನ “ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ”

“ಇಡೀ ಪ್ರಪಂಚದ ಅತ್ಯಂತ ಭವ್ಯವಾದ ಜೀವಿ, ಹುಲಿ” ಎಂದು ಜ್ಯಾಕ್ ಹನ್ನಾ ಹೇಳಿದ ಮಾತು ನಿಜಕ್ಕೂ…

ಸಿಸಿ ರಸ್ತೆ ಕಾಮಗಾರಿಗಳಿಗೆ ಶಾಸಕ ರಾಮಣ್ಣ ಭೂಮಿ ಪೂಜೆ

ತಾಲೂಕಿನ ಸೇವಾ ನಗರ (ಕೆರಳ್ಳಿತಾಂಡೆ), ತಾರಿಕೊಪ್ಪ, ಬನ್ನಿಕೊಪ್ಪ ಗ್ರಾಮಗಳಲ್ಲಿ ಶಾಸಕ ರಾಮಣ್ಣ ಲಮಾಣಿ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಹಲವು ಜಿಲ್ಲೆಗಳಲ್ಲಿ ಸಾರಿಗೆ ಇಲಾಖೆ ಕಚೇರಿ ಆರಂಭ!

ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.