ಗದಗ:ಇನ್ನು ಕೆಲವೇ‌ ದಿನಗಳಲ್ಲಿ ನೂತನ ಮರಳು‌ ನೀತಿ‌ ಪ್ರಾರಂಭಿಸಲಿದ್ದೇವೆ. ಜೊತೆಗೆ ಎಂಎಂಐಎಲ್ ಹಾಗೂ ಹಟ್ಟಿ ಚಿನ್ನದ ಗಣಿ ಎಜಿನ್ಸಿಗಳಿಗೆ ನೂತನ ಮರಳು ನೀತಿ‌ ಅನ್ವಯ ಮರಳು ತೆಗೆಯಲು ಈ ಎರೆಡು ಎಜಿನ್ಸಿಗಳಿಗೆ ಆದೇಶ‌ ನೀಡಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

ಆಣೆಕಟ್ಟು ಹಿಂಬಾಗಗಳಲ್ಲಿ‌ ಸಂಗ್ರಹವಾದ ಶುದ್ಧವಾದ ಮರಳು ತೆಗೆಯಲು ನಿರ್ಧರಿಸಿದ್ದೇವೆ. ಮುಖ್ಯಮಂತ್ರಿಗಳ ಅನುಮತಿ ಪಡೆದು ಶಿವಮೊಗ್ಗ ಜಿಲ್ಲೆಯಿಂದ ಮರಳು ತೆಗೆಯಲು ಪ್ರಾರಂಭಿಸಲಿದ್ದೇವೆ. ಉದ್ದಿಮೆದಾರರು, ರೈತರಿಗೆ ಹಾಗೂ ಸಾಮಾನ್ಯರಿಗೆ 700 ರಿಂದ 750 ರೂ ಮೆಟ್ರಿಕ್ ಟನ್ ಮರಳು ಸಿಗುವ ವ್ಯವಸ್ಥೆ ಕಲ್ಪಿಸುವ ಉದ್ದೇಶ ಈ ಯೋಜನೆಯದ್ದಾಗಿದೆ.

ಗ್ರಾ‌ಮ ಪಂಚಾಯತಿ ಮಟ್ಟದಲ್ಲೂ ಈ ಯೋಜನೆಯನ್ನು ಶಿಘ್ರ ಪ್ರಾರಂಭಿಸಲಿದ್ದೇವೆ. ಈ ಮೂಲಕ ರಾಜ್ಯದಲ್ಲಿ ಐತಿಹಾಸಿಕ ಮರಳು ನೀತಿಯನ್ನು ಜಾರಿಗೆ ತಂದ ಕೀರ್ತಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ ಎಂದರು.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಬೀದರ್: ಕ್ವಾರಂಟೈನ್ ನಲ್ಲಿದ್ದ ಯುವಕನೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್…

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಸಂಗೀತ ತರಗತಿಗಳು

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಗದಗನಲ್ಲಿ ಪ್ರಪ್ರಥಮ ಬಾರಿಗೆ ಆರು ವಿವಿಧ ಸಂಗೀತ ವಾದ್ಯಗಳನ್ನು ಕಲಿಯುವ ಆಶಕ್ತಿಯುಳ್ಳ ಸಂಗೀತ ಪ್ರೀಯರಿಗೆ ಅದರಲ್ಲಿ ವಿಶೇಷವಾಗಿ ಕೊಳಲು, ಡಿಜಂಬೆ, ತಬಲಾ, ಗೀಟಾರ್, ಕಾಜನ, ಕೀ ಬೋರ್ಡ, ಧೋಲ್ ತಾಶಾ ಸಂಗೀತ ತರಗತಿಗಳು ಇದೇ ತಿಂಗಳು ಜೂನ್

ಬೀದರ್ ನಲ್ಲಿ ಮತ್ತೆ ಆತಂಕ!

ದೆಹಲಿಯಲ್ಲಿ ನಡೆದ ಜಮಾತ್‍ ಸಭೆಗೆ ಹೋಗಿ ಬಂದಿದ್ದ ಕೊರೊನಾ ಸೋಂಕಿತ ವ್ಯಕ್ತಿಯಿಂದ ಹಳೇ ಸಿಟಿಯಲ್ಲಿ ಇಂದು ಮತ್ತೆ ಇಬ್ಬರು ಸೋಂಕು ತಗುಲಿದೆ.

ಗದಗ ಜಿಲ್ಲೆಯ ಯಾವ ಗ್ರಾಮ ಪಂಚಾಯತಿಗೆ ಯಾರು ಆಡಳಿತಾಧಿಕಾರಿ

ಗದಗ:ಈಗಾಗಲೇ ಕೊರೊನಾ ಹಿನ್ನೆಲೆ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಪ್ರಕ್ರಿಯೇಯನ್ನು ಸರ್ಕಾರ ಮುಂದೂಡಿದೆ. ಆದರೆ…