ವಿಜಯಪುರ: ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಕೆಲಸ ಮಡುತ್ತಿದ್ದಾರೆ. ಇಲ್ಲೊಬ್ಬರು ಸ್ಟಾಫ್ ನರ್ಸ್ ತಮ್ಮ 15 ತಿಂಗಳ ಹಸುಗೂಸನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿದ್ದು, ವಾರಿಯರ್ಸ್ ನಡುವೆಯೇ ಮಾದರಿಯಾಗಿದ್ದಾರೆ.

ಇಲ್ಲಿಯ ಶಕ್ತಿ ನಗರ ನಿವಾಸಿ ಸವಿತಾರಾಣಿ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇಲ್ಲಿಯವರೆಗೂ ಅವರು ಮನೆಗೆ ತೆರಳಿಲ್ಲ. 15 ತಿಂಗಳ ಹೆಣ್ಣು ಮಗು ಹಾಗೂ 3 ವರ್ಷದ ಗಂಡು ಮಗುವನ್ನು ಅಜ್ಜಿ ಮನೆಯಲ್ಲಿಯೇ ಬಿಟ್ಟು ಸೇವೆ ಮಾಡುತ್ತಿದ್ದಾರೆ.

ಸವಿತಾರಾಣಿ ಪತಿ ಚಂದ್ರಶೇಖರ್ ಮಕ್ಕಳನ್ನು ಭೇಟಿ ಮಾಡಸಲೆಂದು ಹೆರಿಟೇಜ್ ಹೊಟೇಲ್ ಗೆ ಬಂದಿದ್ದರು. ತಾಯಿಯನ್ನು ಕಂಡ ಮಕ್ಕಳು ಅಮ್ಮನಿಗಾಗಿ ಅಳಲಾರಂಭಿಸಿವೆ. ಇತ್ತ ಅಮ್ಮ ಸವಿತಾರಾಣಿ ಕೂಡ ಮಕ್ಕಳನ್ನು ಕಂಡು ಅಪ್ಪಿಕೊಂಡು ಮುದ್ದಾಡಲಾರದೆ ಕಣ್ಣೀರು ಹಾಕಿದ್ದಾರೆ.

Leave a Reply

Your email address will not be published. Required fields are marked *

You May Also Like

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಆದ್ಯತೆ ನೀಡಿ- ಗಜಾನನ ಮನ್ನಿಕೇರಿ

ನಿಡಗುಂದಿ: ಕೋವಿಡ್ ಲಾಕ್ ಡೌನ್ ನಂತರ ಭೌತಿಕ ತರಗತಿಯ ಬಳಿಕ ಎಸ್ ಎಸ್ ಎಲ್ ಸಿ…

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂ

ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಜನರಿಗೆ ಆತಂಕ: ಮುಂಡರಗಿಗೆ ಕೊರೊನಾ ಕಾಟ..!

ಮುಂಡರಗಿ: ಈಗಾಗಾಗಲೇ ಕೆಲದಿನಗಳಿಂದ ಕೊರೊನಾ ಕಾಟ ಹೆಚ್ಚಾಗಿದ್ದರಿಂದ ಗದಗ ಜಿಲ್ಲೆಯ ಮುಂಡರಗಿ ಜನರಿಗೆ ಆತಂಕ ಹೆಚ್ಚಾಗುತ್ತಲೇ…