ಬೆಂಗಳೂರು: ಈಗಾಗಲೇ ಈ ಹಿಂದೆ ಕೇಂದ್ರದ ಆದೇಶದಂತೆ ಇಂದು ಲಾಕ್ ಡೌನ್ ಮುಕ್ತಾಯವಾಗಬೇಕು. ಆದರೆ ಕೊರೋನಾ ಸೋಂಕು ನಿಂತ್ರಣಕ್ಕೆ ಬಾರದೇ ಇರುವುದರಿಂದ ಸಹಜವಾಗಿ ಕೊರೋನಾ ಸೋಂಕಿನ ಗಂಭೀರತೆ ಒಂದೆಡೆಯಾದರೆ, ಜನಜೀವನದ ಗೋಳಾಟ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಕಾರಣದಿಂದ ಬಹುತೇಕರು ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತದೆ? ಅಥವಾ ಮುಂದುವರೆಯುತ್ತಾ? ಒಂದು ವೇಳೆ ಮುಂದುವರೆದರೆ ಏನೆಲ್ಲ ಸಡಿಲಿಕೆ ಇರುತ್ತೆ ಎನ್ನುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜನಸಾಮಾನ್ಯರು ಎದುರು ನೋಡುತ್ತಿದ್ದರು. ಇದೀಗ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಲಾಕ್ ಡೌನ್ ಮುಂದುವರಿಕೆ ಕುರಿತು ಸರ್ಕಾರದ ಆದೇಶ

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರೆಯಲಿದ್ದು, ಮೇ.19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಸ್ತುತ ಜಾರಿಯಲ್ಲಿರುವ ಮೂರನೇ ಹಂತದಲ್ಲಿನ ಲಾಕ್ ಡೌನ್ ಮಾರ್ಗಸೂಚಿಯನ್ನೆ ಮುಂದಿನ ಆದೇಶದವರೆಗೆ ಇಲ್ಲವೆ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್  ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಗೆದ್ದ 103ರ ವೃದ್ಧೆ

ಅಮೆರಿಕದ ಮೆಸಾಚ್ಯುಸೆಟ್ಸ್ ನಲ್ಲಿ 103ರ ವೃದ್ಧೆ ಸ್ಟೆಂಜಾ ಕೊರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗಿದ್ದಾರೆ.

ಡ್ರೋನ್ ಪ್ರತಾಪ್: ಟಿವಿ ಸಂದರ್ಶನದಲ್ಲಿ ತೋರಿಸಿದ ಫೋಟೊದ ಅಸಲಿಯತ್ತು ಬಯಲು!

ಸ್ವಯಂಘೋಷಿತ 600 ಡ್ರೋನ್ ಸರದಾರ ಎನ್.ಎಂ.ಪ್ರತಾಪನ ಸುಳ್ಳುಗಳು ಒಂದೊಂದಾಗಿ ಹೊರಬರುತ್ತಿವೆ. ಬಿಟಿವಿಯಲ್ಲಿ ಸುದೀರ್ಘ ಸಂದರ್ಶನದಲ್ಲಿ ಈ ಹುಡುಗ ಮೊಬೈಲ್ ನಲ್ಲಿ ತೋರಿಸಿದ ಫೋಟೊಗಳ ಅಸಲಿಯತ್ತು ಬಯಲಾಗಿದೆ.

ವಿಕೆಂಡ್ ಮೀಟಿಂಗ್ ನಲ್ಲಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸುತ್ತಾ ಬಿಜೆಪಿ?

ಬಿಜೆಪಿ ಕೋರ್ ಕಮೀಟಿಯ ಮೀಟಿಂಗ್ ಗೆ ಇದೀಗ ಹೆಚ್ಚು ಮಹತ್ವ ಬಂದಿದ್ದು ವಿಕೇಂಡ್ ಮೀಟಿಂಗ್ ಯಾವ ನಿರ್ಧಾರಕ್ಕೆ ಸಾಕ್ಷಿಯಾಗಲಿದೆ ಎನ್ನುವುದು ಆಕಾಂಕ್ಷಿಗಳಲ್ಲಿ ಆಸಕ್ತಿ ಮೂಡಿಸಿದೆ.

ಮನೆಯವರ ಕಿರುಕುಳಕ್ಕೆ ನೊಂದ ಸೊಸೆ ಮಾಡಿದ್ದೇನು?

ಮಂಡ್ಯ : ಮನೆಯವರ ನಿರಂತರ ದೌರ್ಜನ್ಯಕ್ಕೆ ಬೇಸತ್ತ ಸೊಸೆಯೊಬ್ಬರು ಪತಿ, ಮಾವ ಹಾಗೂ ಅತ್ತೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.