ಬೆಂಗಳೂರು: ಲಾಕ್ ಡೌನ್ ನಿಂದ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಬಸ್ ಸಂಚಾರ ಆರಂಭವಾಗುವ ಸಾದ್ಯತೆ ಇದೆ. ಈ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳ ಸಭೆ ನಡೆದಿದೆ.
ಕೆಎಸ್ ಆರ್ ಟಿಸಿ, ಎನ್ ಡಬ್ಲುಕೆಎಸ್‍ ಆರ್ ಟಿಸಿ ಹಾಗೂ ಈಶಾನ್ಯ ಸಾರಿಗೆಯ ಜೊತೆಗೆ ಬಿಎಂಟಿಸಿ ಬಸ್‍ ಗಳು ನಾಳೆಯಿಂದಲೇ ಕಾರ್ಯಾರಂಭ ವಾಗಬಹುದು ಎನ್ನಲಾಗಿದೆ. ಆದರೆ ಕೊರೋನಾ ಸೋಂಕಿನ ಕಾರಣ ಕೆಲವು ನಿಯಮಗಳನ್ನು ರೂಪಿಸಿ ಬಸ್ ಸಂಚಾರ ಆರಂಭಿಸಲಾಗುತ್ತಿದೆ. ಈ ಕುರಿತು ನಿಗಮಗಳು ಮಾರ್ಗೂಸೂಚಿಗಳನ್ನು ಸಿದ್ಧಪಡಿಸಿಕೊಂಡಿವೆ.

ಕೆಲವು ನಿಯಮಗಳು

  • ಒಂದು ಬಸ್‍ ನಲ್ಲಿ 20 ಜನರಿಗೆ ಮಾತ್ರ ಅವಕಾಶ.
  • ತ್ರಿಬಲ್‍ ಸೀಟ್‍ ನಲ್ಲಿ ಇಬ್ಬರಿಗೆ ಹಾಗೂ ಡಬಲ್ ಸೀಟ್ ನಲ್ಲಿ ಒಬ್ಬರಿಗೆ ಮಾತ್ರ ಅವಕಾಶ
  • ಬಸ್‍ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಯಲಿದೆ.
  • ಅನಾರೋಗ್ಯ ಪೀಡಿತರಾಗಿದ್ದರೆ ಅಂತಹವರಿಗೆ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.
  • ಮಾರ್ಗ ಮಧ್ಯೆ ಯಾವುದೇ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಂತಿಲ್ಲ ಹಾಗೂ ಇಳಿಸುವಂತಿಲ್ಲ.
  • ನಿಗಧಿತ ನಿಲ್ದಾಣಗಳಲ್ಲಿ ಮಾತ್ರ ಬಸ್ ಗಳನ್ನು ನಿಲ್ಲಿಸುವಂತಹದ್ದು.
  • ಕಡ್ಡಾಯವಾಗಿ ಮಾಸ್ಕ್ ಹಾಗೂ ಗ್ಲೊಸ್ ಗಳನ್ನು ಬಳಸಲು ಸೂಚನೆ
  • ಸಾಮಾಜಿಕ ಅಂತರಕ್ಕೆ ಹೆಚ್ಚಿನ ಆದ್ಯತೆ. ಹಾಗೂ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ.
1 comment
Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಹೆಚ್ಚುತ್ತಿದೆ ಶೀತ ಜ್ವರ ಸೋಂಕಿತರ ಸಂಖ್ಯೆ: ಗದಗ,ಕೊಪ್ಪಳ,ಧಾರವಾಡ ಸೇರಿ ಹಲವು ಜಿಲ್ಲೆಯಲ್ಲೂ ಸಮೀಕ್ಷೆ..!

ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ…

ಲಕ್ಷ್ಮೇಶ್ವರ: ಅಗಸ್ತ್ಯ ತೀರ್ಥ ಸ್ಥಳ ಅಭಿವೃದ್ಧಿಗೆ ಒತ್ತಾಯ

ಪಟ್ಟಣದ ಪುರಾತನ ಪುಣ್ಯ ಕ್ಷೇತ್ರವಾದ ಅಗಸ್ತ್ಯ ತೀರ್ಥದಲ್ಲಿ ಸಪ್ತಮುನಿಗಳಲ್ಲಿ ಒಬ್ಬರಾದ ಅಗಸ್ತ್ಯ ಮುನಿಗಳು ತಪಸ್ಸು ಮಾಡಿರುವ ಪವಿತ್ರ ಸ್ಥಳವನ್ನು ಮುಜುರಾಯಿ ಮತ್ತು ಪ್ರಾಚ್ಛವಸ್ತು ಇಲಾಖೆಗೆ ಸೆರಿಸಬೇಕೆಂದು ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಮಸ್ಕಿಗೆ ಮೂಲಭೂತ ಸೌಕರ್ಯ ಮರೀಚಿಕೆ..!

ಜಿಲ್ಲೆಯ ಮಸ್ಕಿ ಪಟ್ಟಣ ತಾಲೂಕು ಕೇಂದ್ರವಾಗಿ ಎರಡು ವರ್ಷ ಉರುಳುತ್ತಿದ್ದರು. ಇಲ್ಲಿನ ಮೂಲಭೂತ ಸೌಕರ್ಯಗಳು ಸಾರ್ವಜನಿಕರಿಗೆ ದೊರೆಯುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ…

ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.