ಗದಗ: ಜಿಲ್ಲೆಯಲ್ಲಿ ಮತ್ತೆ ಐದು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.
ಎರಡು ಕೇಸ್ ಕಂಟೈನಮೆಂಟ್ ಝೂನ್ ಹಾಗೂ ಎರಡು ಕೇಸ್ ಪಿ-913 ಸಂಪರ್ಕ ಹಾಗೂ ಇನ್ನೊಂದು ತಮಿಳುನಾಡಿನ ಚೆನೈ ಪ್ರವಾಸದಿಂದ ಸೊಂಕು ತಗುಲಿದೆ.
ತಮಿಳುನಾಡಿನ ಚೆನೈ ಪ್ರವಾಸದಿಂದ 30 ವರ್ಷದ ಪಿ- 1178 ಸೊಂಕು ತಗುಲಿದೆ.
ಗದಗ ಗಂಜಿ ಬಸವೇಶ್ವರ ಕಂಟೈನಮೆಂಟ್ ಝೂನ್ ಪ್ರದೇಶದ ನಿವಾಸಿಗಾಳಾದ, 32 ವರ್ಷದ ಪಿ-1181 ಹಾಗೂ 12 ವರ್ಷದ ಬಾಲಕ
ಪಿ-1182 ಸೊಂಕು ದೃಢಪಟ್ಟಿದೆ.
65 ವರ್ಷದ ಪಿ- 913 ಸಂಪರ್ಕದಿಂದ 33 ವರ್ಷದ ಪಿ-1179 ಹಾಗೂ 58 ವರ್ಷದ ಪಿ-1180 ವ್ಯಕ್ತಿಗಳಿಗೆ ಸೋಂಕು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮುಖ್ಯವಾಗಿ ಗದಗ ನಗರದಲ್ಲಿ ಮಾತ್ರ ಈವರೆಗೆ ಕಂಡು ಬಂದ ಸೊಂಕು ಇದೀಗ ತಾಲೂಕು ಕೇಂದ್ರಗಳಿಗೂ ವ್ಯಾಪಿಸಿದ್ದು ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17 ಕ್ಕೆ ಏರಿಕೆಯಾದಂತಾಗಿದೆ.

Leave a Reply

Your email address will not be published. Required fields are marked *

You May Also Like

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು

ಮೀಟರ್ ಬಡ್ಡಿಗೆ ಬ್ರೆಕ್ ಹಾಕಲು ಮುಂದಾದ ಸರ್ಕಾರ

ಈ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಹೊರಟಿರುವಂತ ರಾಜ್ಯ ಸರ್ಕಾರ, ಕಾಯ್ದೆಯ ತಿದ್ದುಪಡಿಗೂ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ. ಒಂದು ವೇಳ ತಿದ್ದುಪಡಿಯಾಗಿ, ಜಾರಿಗೆ ಬಂದ್ರೆ, ಬಲವಂತವಾಗಿ ಸಾಲ ವಸೂಲಾತಿಗೆ ಬ್ರೇಕ್ ಬೀಳಲಿದೆ.

ಹೆಚ್ಚಿದ ಕೊರೊನಾ ಆತಂಕ – ವಿದ್ಯಾಗಮಕ್ಕೆ

ಬೆಂಗಳೂರು : ಹಲವು ತೊಂದರೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾಗಮಕ್ಕೆ ಬ್ರೇಕ್ ಹಾಕಿ ಆದೇಶ ಹೊರಡಿಸಿದೆ.