ಕೊಪ್ಪಳ: ಈವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲದೇ ಕೊಪ್ಪಳ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಆದರೆ ಇದೀಗ ಮೂರು ಪಾಸಿಟಿವ್ ದೃಢ ಪಟ್ಟಿದ್ದರಿಂದ ಕೊಪ್ಪಳದಲ್ಲೂ ಕೊರೋನಾ ಸಪ್ಪಳ ಆರಂಭವಾಗಿದೆ.
ಕೊಪ್ಪಳದಲ್ಲಿ ಮೊದಲ ಬಾರಿಗೆ ಮೂವರಿಗೆ ಕೊರೋನಾ ಸೊಂಕು ಪತ್ತೆಯಾಗಿದೆ.
ಮಹಾರಾಷ್ಟ್ರದಿಂದ ಬಂದಿದ್ದ 24 ವರ್ಷದ P-1173, 20 ವರ್ಷದ P-1174 ಸೋಂಕು ದೃಢಪಟ್ಟಿದೆ. ಇನ್ನು ಚನ್ನೈನಿಂದ ಬಂದಿದ್ದ 25 ವರ್ಷದ P-1175 ಪಾಸಿಟಿವ್ ಕೇಸ್ ಆಗಿದೆ.
ಇತ್ತಿಚೆಗಷ್ಟೆ ಹೊರ ರಾಜ್ಯದಿಂದ ಬಂದಿದ್ದ ಇವರುಗಳನ್ನು ಕ್ವಾಂರಂಟೇನ್ ಮಾಡಿ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದಾಗ ಕೊರೋನಾ ಸೋಂಕು ಪಾಸಿಟಿವ್ ಪತ್ತೆಯಾಗಿದೆ. ಸದ್ಯ ಇವರನ್ನು ಸರಕಾರಿ ಕೊವಿಡ್ ಆಸ್ಪತೆಯ ಐಸೋಲೇಷನ್ ನಲ್ಲಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇವರ ಸಂಪರ್ಕಿತರ ಮಾಹಿತಿ ಪಡೆದು ಅವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಡಬಾಂಬ್‌ ; ಹಸುವಿನ ಬಾಯಿ ಛಿದ್ರ

ಜಮೀನಿನಲ್ಲಿ ಮೇಯುತ್ತಿದ್ದ ಸೀಮೆ ಹಸುವೊಂದು ನಾಡಬಾಂಬ್‌ ಜಿಗಿದ ಪರಿಣಾಮ ಅದರ ಬಾಯಿ ಛಿದ್ರಗೊಂಡಿರುವ ಘಟನೆ ತಾಲ್ಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಒಬ್ಬ ವ್ಯಕ್ತಿಯಿಂದ ಇಡೀ ಹಿರೇಬಾಗೇವಾಡಿಯಲ್ಲಿ ಆವರಿಸಿದ ಸೋಂಕು!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಯವರೆಗೂ ಜಿಲ್ಲೆಯಾದ್ಯಂತ 85 ಪ್ರಕರಣಗಳು ಪತ್ತೆಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಒಂದೇ ಗ್ರಾಮದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.

Все возможности мобильного беттинга через MostBet mobile

Все возможности мобильного беттинга через MostBet mobile Где получить промокод на Мостбет…

ಕಡಕೋಳದಲ್ಲಿ ಸಿಡಿಲು: ಮೂವರು ಸಾವು: ನಾಲ್ವರಿಗೆ ಗಂಭೀರ ಗಾಯ

ತಾಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ. ಘಟನೆಯ ವಿವರ: ಕಡಕೋಳ ಗ್ರಾಮದ ನಿವಾಸಿಗಳಾದ ಕುಮಾರ(24), ಶರಣಪ್ಪ ಮಾಲಿಂಗಪ್ಪ(38) ಮಾರುತಿ(50) ಹೊಲ ನೋಡಿ ಬರಲು ಹೋಗಿದ್ದು, ಮಳೆ, ಗಾಳಿ ಪ್ರಾರಂಭವಾಗಿದ್ದರಿಂದ ಅಲ್ಲಿಯೇ ಗಿಡದ ಮರೆಯಲ್ಲಿ ನಿಂತುಕೊಂಡಿದ್ದಾರೆ. ದುರಾದೃಷ್ಟವಶಾತ್ ಸಿಡಿಲು ಬಡಿದು ಈ ಮೂವರು ಸಾವನ್ನಪ್ಪಿದ್ದಾರೆ.