ದಾವಣಗೆರೆ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 100 ಗಡಿ ದಾಟಿದೆ. ಇವತ್ತು ಒಂದೇ ದಿನ 19 ಪಾಸಿಟೀವ್ ಪ್ರಕರಣ ಪತ್ತೆಯಾಗಿದ್ದು, ಇದರಿಂದ ದಾವಣಗೆರೆಯಲ್ಲಿ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ. ಓರ್ವ ಮೃತ ವೃದ್ದ, ಬೆಳ್ಳುಳ್ಳಿ ವ್ಯಾಪಾರಿ ಹಾಗೂ ನರ್ಸ್ ಹಾಗೂ  ತಬ್ಲಿಘಿಗಳೇ ದಾವಣಗೆರೆಯಲ್ಲಿ ಕೊರೋನಾ ಸೋಂಕು ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. ಪಿ-976 ಬೆಳ್ಳುಳ್ಳಿ ವ್ಯಾಪಾರಿಯಿಂದ ನಾಲ್ವರಿಗೆ ಸೋಂಕು ತಗುಲಿತ್ತು. ಪಿ-556 ಮೃತ ವೃದ್ದನ ದ್ವಿತೀಯ ಸಂಪರ್ಕ ಸೋಂಕಿತನಿಂದ 9 ಜನರಿಗೆ ಸೋಂಕು ತಗುಲಿತ್ತು. ಇನ್ನು ಐಎಲ್ಐ ಸೊಂಕಿತರಿಂದ ಒಬ್ಬರಿಗೆ ಸೋಂಕು ತಗುಲಿತ್ತು.

ಅಹಮದಾಬಾದ್ ನಿಂದ ಬಂದ ಇಬ್ಬರು ಪುರುಷರಿಗೆ , ಕೇರಳದಿಂದ ಬಂದ ಮಹಿಳೆಗೆ ಹಾಗೂ ನರ್ಸ್ ಪ್ರಕರಣದಿಂದ ಒಬ್ಬರಿಗೆ ಸೋಂಕು ತಗುಲಿದ್ದು, ಒಟ್ಟು 109 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇದರಿಂದ ದಾವಣಗೆರೆಯಲ್ಲಿ ಆತಂಕ ಸೃಷ್ಟಿಸಿದೆ.

Leave a Reply

Your email address will not be published. Required fields are marked *

You May Also Like

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

“ತಿಳಿಗೊಳ”ಅಭಿನಂದನ ಗ್ರಂಥದ ಲೋಕಾರ್ಪಣೆ ಹಾಗೂ ಗುರುವಂದನ ಕಾರ್ಯಕ್ರಮ”

ಉತ್ತರಪ್ರಭ ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು,…

ಅಬ್ಯರ್ಥಿ ಗೆದ್ದಿದ್ದಾರೆ ಆದರೆ ಗೆಲುವು ಸಂಭ್ರಮಿಸಲು ಅವರೆ ಇಲ್ಲ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಇನ್ನೇನು ಫಲಿತಾಂಶ ಹೊರಬರುವುದು ಬಾಕಿ ಇತ್ತು. ಆದರೆ ಫಲಿತಾಂಶ ನಾಯಿತು ಎಂದು ನೋಡಲು, ಕೇಳಲು ನಿಂತ ವ್ಯಕ್ತಿಯೇ ಇಲ್ಲ.

ಕೆಜಿ “ಬಂಡಿ”ಗೆ ನಾನು ತಮಾಷೆ ಮಾಡಿದ್ದೆ: ಬಿ ಎಸ್ ವೈ ಸ್ಪಷ್ಟನೆ

ಉತ್ತರಪ್ರಭ ಸುದ್ದಿನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ…