ಬೆಂಗಳೂರು: ಲಾಕ್‌ಡೌನ್‌ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಗೊಳಿಸಿದೆ. ಜೂನ್‌ 25 ರಂದು ಶುರು ಆಗುವ ಪರೀಕ್ಷೆಗಳು ಜುಲೈ 3 ರ ಒಳಗಡೆ ಮುಗಿಯಲಿದೆ.

ಪರೀಕ್ಷಾ ವೇಳಾಪಟ್ಟಿ

25-06-2020 ದ್ವಿತೀಯ ಭಾಷೆ (ಕನ್ನಡ/ ಇಂಗ್ಲೀಷ್)‌

27-06-2020 ಗಣಿತ

29-06-2020 ವಿಜ್ಞಾನ

01-07-2020 ಸಮಾಜ ವಿಜ್ಞಾನ

02-07-2020 ಪ್ರಥಮ ಭಾಷೆ (ಕನ್ನಡ, ಇಂಗ್ಲೀಷ್‌, ಸಂಸ್ಕೃತ, ಹಿಂದಿ, ಉರ್ದು ಹಾಗೂ ಇತರೆ)

03-07-2020 ತ್ರತೀಯ ಭಾಷೆ (ತುಳು, ಸಂಸ್ಕೃತ, ಕೊಂಕಣಿ, ಅರೇಬಿಕ್‌, ಪರ್ಷಿಯನ್‌ ಹಾಗೂ ಇತರೆ)

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು 22 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ‌ ರಾಜ್ಯದ ‌ಸರಾಸರಿ ಶೇ.3.13 ಇದೆ.

ಭಾರತದ ಅತಿ ಶ್ರೀಮಂತ ಮಹಿಳೆ ರೋಶ್ನಿ: 38 ವರ್ಷಕ್ಕೆ ಎಚ್.ಸಿ.ಎಲ್ ಕಂಪನಿ ಅಧ್ಯಕ್ಷೆ

ವಾಣಿಜ್ಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ-ಎಂಬಿಎ ಮಾಡಿರುವ ರೋಶ್ನಿ ಈಗ ಎಚ್.ಸಿ.ಎಲ್. ಟೆಕ್ನಾಲಜೀಸ್ ಕಂಪನಿಯ ಅಧ್ಯಕ್ಷೆ ಆಗಿದ್ದಾರೆ. ಶಿವ್ ನಾಡಾರ್ ತೆರವು ಮಾಡಿದ ಸ್ಥಾನಕ್ಕೆ ಅವರ ಮಗಳು ರೋಶ್ನಿ ನಾಡಾರ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.

ಕೊರೋನಾ ಕಾವ್ಯ-2

ಶಿಕ್ಷಕಿ ಶಿಲ್ಪಾ ಮ್ಯಾಗೇರಿ. ಹವ್ಯಾಸ ಬರಹದ ಮೂಲಕ ಕಾವ್ಯ ಕಟ್ಟುವ ಕಸೂತಿಯನ್ನು ಕರಗತ ಮಾಡಿಕೊಂಡ ಶಿಕ್ಷಕಿ ಶಿಲ್ಪಾ ಎಮ್.ಎ, ಬಿಇಡಿ ಪದವಿ ಪಡೆದಿದ್ದಾರೆ. ಇವರು ಭಾರತಾಂಬೆ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶ ಪಡೆದರು. ಮಾತು ಮೌನದ ನಡುವೆ ಕವನ ಸಂಕಲನ ಹಾಗೂ ಆಕಾಶಕ್ಕೊಂದು ಏಣಿ ಚುಟುಕು ಸಂಕಲನ ಇವರ ಇನ್ನೆರಡು ಸಂಕಲನಗಳು. ಬೆಳಗಾವಿಯ ಹೊಂಬೆಳಕು ಸಾಂಸ್ಕೃತಿಕ ಸಂಘ ನೀಡುವ ರಾಷ್ಟ್ರ ಕೂಟ ಸಾಹಿತ್ಯಶ್ರೀ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಅಕ್ಕಂದಿರ 3 ತಿಂಗಳ ಸಂಬಳಕ್ಕೂ ಲಾಕ್ಡೌನ್!: ಬೆಂಗಳೂರಿಂದ ಪಾಸ್ ವರ್ಡ್ ತಂದರೆ ಲಾಕ್ ಓಪನ್!

ಖಾಲಿ-ಪೀಲಿ ತಾಂತ್ರಿಕ ನೆಪ ಹೇಳುತ್ತಿರುವ ಅಧಿಕಾರಿಗಳು ತಮ್ಮ ಸೋಮಾರಿತನ, ನಿರ್ಲ್ಯಕ್ಷದ ಕಾರಣದಿಂದ ಮುಂಡರಗಿ ತಾಲೂಕಿನ ಅಂಗನವಾಡಿ ಅಕ್ಕಂದಿರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ.