ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್ ಮಾಡಿಸಿಲ್ಲ ಎಂದು ಆರೋಪಿಸಿ ಪೊಲೀಸ್ ಅಧಿಕಾರಿ ಮೇಲೆ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲ್ಕತಾದಲ್ಲಿ ನಡೆದಿದೆ.
ಸಬ್ ಇನ್ಸ್ ಪೆಕ್ಟರ್, ಮತ್ತು ಮೂವರಲ್ಲಿ ಸೋಂಕು ಕಾಣಿಸಿತ್ತು. ಆದರೆ ಈ ರೂಮ್ ನ್ನು ಸ್ಯಾನಿಟೈಸ್ ಮಾಡಿಸಿರಲಿಲ್ಲ. ಜೊತೆಗೆ ಪೊಲೀಸರಿಗೆ ಸೂಕ್ತ ವ್ಯವಸ್ಥೆಯೂ ಇರಲಿಲ್ಲ. ಹೀಗಾಗಿ ಇಲ್ಲಿನ ಡಿಸಿಪಿ ಕಚೇರಿ ಎದುರಿಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಪೇದೆಗಳು ಮತ್ತು ಡಿಸಿಪಿ ಎನ್ ಪೌಲ್ ನಡುವೆ ಮಾತಿನ ಚಕಮಕಿ ನಡೆಯಿತು.
ಈ ವೇಳೆ ಮಾತಿಗೆ ಮಾತು ಬೆಳೆದಾಗ
ಪೇದೆಗಳು ಡಿಸಿಪಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಮಾರುಕಟ್ಟೆಯಲ್ಲಿಲ್ಲ ಮೆಣಸಿನಕಾಯಿ ಘಾಟು..! ರೈತರಿಗೆ ತಪ್ಪದ ಪರಿಪಾಟಲು..!

ಕೊರೋನಾ ಕಾಟದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರ ಸಂಕಷ್ಟದ ಬದುಕಿನ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ನಿಮ್ಮ ಉತ್ತರ ಪ್ರಭ ಮಾಡಿದೆ

FasTag : NHAI ನಿಯಮದಲ್ಲಿ ಬದಲಾವಣೆ; Minimum ಬಾಲೆನ್ಸ್ ಬಗ್ಗೆ ಇನ್ನು ಚಿಂತೆ ಬಿಟ್ಟು ಬಿಡಿ

ಎಲ್ಲಾ ವಾಹನಗಳಿಗೆ ಫೆ 15ರ ಳಗೆ ಫ್ಯಾಸ್ಟ್ ಟ್ಯಾಗ್ ಅಳವಡಿಸುವುದು ಕಡ್ಡಾಯವಾಗಿದೆ. ಆದರೆ, ಫಾಸ್ಟ್ ಟ್ಯಾಗ್ ನಲ್ಲಿ ಮಿನಿಮಮ್ ಬಾಲೆನ್ಸ್ ಉಳಿಸಿಕೊಳ್ಳುವ ಚಿಂತೆಯಿಂದ ಈಗ ಮುಕ್ತಿ ಸಿಕ್ಕಿದೆ. ಫಾಸ್ಟ್ ಟ್ಯಾಗ್ ನಲ್ಲಿ ಮಿನಿಮಮ್ ಬಾಲೆನ್ಸ್ ಉಳಿಸುವ ಅಗತ್ಯ ಇಲ್ಲ ಎಂದು, ಎನ್‌ಎಚ್‌ಎಐ (NHAI ) ಹೇಳಿದೆ. ಈ ನಿಟ್ಟಿನಲ್ಲಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ, ಈ ನಿಯಮವು ಕಾರು, ಜೀಪ್ ಅಥವಾ ವ್ಯಾನ್ ಗೆ ಮಾತ್ರ ಅನ್ವಯವಾಗಲಿದೆ. ವಾಣಿಜ್ಯ ವಾಹನಗಳಿಗೆ ಕನಿಷ್ಠ ಬಾಲೆನ್ಸ್ ಉಳಿಸಿಕೊಳ್ಳುವುದು ಈಗಲೂ ಕಡ್ಡಾಯವಾಗಿದೆ.

ಗದಗ ಜಿಲ್ಲೆಯಲ್ಲಿ 307 ಪಾಸಿಟಿವ್: ಕೊರೊನಾದಿಂದ ಮೃತರಾದವರ ವಿವರ

ಗದಗ: ಜಿಲ್ಲೆಯಲ್ಲಿ ಶನಿವಾರ 307 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 23037 ಏರಿಕೆಯಾಗಿದೆ. ಇನ್ನು ಶನಿವಾರ ಕೊರೊನಾ ಸೋಂಕಿನಿಂದ ಐವರು ಸಾವನ್ನಪ್ಪಿದ್ದು ಈ ಮೂಲಕ ವರೆಗೆ 241 ಜನ ಜಿಲ್ಲೆಯಲ್ಲಿ ಸಾವನ್ನಪ್ಪಿದಂತಾಗಿದೆ.

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…