ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್ ಮಾಡಿಸಿಲ್ಲ ಎಂದು ಆರೋಪಿಸಿ ಪೊಲೀಸ್ ಅಧಿಕಾರಿ ಮೇಲೆ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲ್ಕತಾದಲ್ಲಿ ನಡೆದಿದೆ.
ಸಬ್ ಇನ್ಸ್ ಪೆಕ್ಟರ್, ಮತ್ತು ಮೂವರಲ್ಲಿ ಸೋಂಕು ಕಾಣಿಸಿತ್ತು. ಆದರೆ ಈ ರೂಮ್ ನ್ನು ಸ್ಯಾನಿಟೈಸ್ ಮಾಡಿಸಿರಲಿಲ್ಲ. ಜೊತೆಗೆ ಪೊಲೀಸರಿಗೆ ಸೂಕ್ತ ವ್ಯವಸ್ಥೆಯೂ ಇರಲಿಲ್ಲ. ಹೀಗಾಗಿ ಇಲ್ಲಿನ ಡಿಸಿಪಿ ಕಚೇರಿ ಎದುರಿಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಪೇದೆಗಳು ಮತ್ತು ಡಿಸಿಪಿ ಎನ್ ಪೌಲ್ ನಡುವೆ ಮಾತಿನ ಚಕಮಕಿ ನಡೆಯಿತು.
ಈ ವೇಳೆ ಮಾತಿಗೆ ಮಾತು ಬೆಳೆದಾಗ
ಪೇದೆಗಳು ಡಿಸಿಪಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಆಶಾ ಕಾರ್ಯಕರ್ತೆಯರ ಸಹಕಾರ ಸಂಘ ಸ್ಥಾಪನೆಗೆ ಸೂಚನೆ

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಸೋಂಕು!

ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ…

ಬಂದ ಮತ್ತೊಬ್ಬ ಬಂಗಾರದ ಬಾಬಾ: ಈತನ ಚಿನ್ನದ ಮಾಸ್ಕ ರೇಟು 3.5 ಲಕ್ಷ ರೂ!

ಪುಣೆಯಲ್ಲಿ ಶಂಕರ್ ಕುರಾಡೆ ಎನ್ನುವಾತ 2.80 ಲಕ್ಷ ರೂ. ಮೌಲ್ಯದ ಚಿನ್ನದ ಮಾಸ್ಕ್ ಧರಿಸಿದ್ದನ್ನು ನೋಡಿ ಪ್ರೇರಣೆ ಪಡೆದ ಒರಿಸ್ಸಾದ ಚಿನ್ನ ಪ್ರಿಯನೊಬ್ಬ 3.6 ಲಕ್ಷ ರೂ ಮಾಸ್ಕ್ ಮಾಡಿಸಿಕೊಂಡಿದ್ದಾನೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.