ಬೆಳಗಾವಿ: ಮೇ.22 ರಂದು ರಾಜ್ಯದಲ್ಲಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು
ಮೇ 22ರಂದು ಒಂದು ಟ್ರೈನು ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಹೊರಟು ಬೆಳಗಾವಿಗೆ ಸಂಜೆ 6-30 ಗಂಟೆಗೆ ತಲುಪಲಿದೆ. ಮತ್ತೊಂದು ಬೆಂಗಳೂರು ಮೈಸೂರ ಟ್ರೈನು ಬೆಳಿಗ್ಗೆ 9:20 ಹೊರಟು ಮದ್ಯಾಹ್ನ 12-45 ಕ್ಕೆ ಮೈಸೂರ ತಲುಪಲಿದೆ.
ಸಿಎಂ ಯಡಿಯೂರಪ್ಪ ಅವರ ಮನವಿಗೆ ಪ್ರಾಯೋಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗಿದೆ. ಪ್ರಯಾಣಿಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ಕಿಂಗ್ ಮಾಡಬೇಕು. ಟಿಕೆಟ್ ಕನ್ಫರ್ಮ್ ಆದ ಮೇಲೆಯೇ ರೇಲ್ವೆ ನಿಲ್ದಾಣಕ್ಕೆ ಬರಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕುಡುಕರ ನಶೆಗೆ ಸುಟ್ಟು ಭಸ್ಮವಾದ ಬೈಕ್ ಗಳು!

ಉಡುಪಿ : ಕುಡುಕರ ನಶೆಗೆ ಮೂರು ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಗದಗ ಜಿಲ್ಲೆಯಲ್ಲಿ ವಿವಿದೆಡೆ 66400 ರೂ, ಮೌಲ್ಯದ ಅಕ್ರಮ ಮದ್ಯ ವಶ: ಆರೋಪಿಗಳ ಬಂಧನ

ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

ಗದಗ ಜಿಲ್ಲೆಗೆ ಶೇ.40 ರಷ್ಟು ಮಳೆಯ ಕೊರತೆ!: ಬಿತ್ತನೆಯಾಗಿದ್ದು ಶೇ.47 ರಷ್ಟು ಮಾತ್ರ!

ಗದಗ: ಜಿಲ್ಲೆಯಲ್ಲಿ ಈಗಾಗಲೇ ಕೆಲವೆಡೆ ಉತ್ತಮ ಮಳೆಯಾಗಿದ್ದು ಇನ್ನು ಕೆಲವು ಭಾಗದಲ್ಲಿ ಮಳೆಯ ದರ್ಶನವಾಗಿಲ್ಲ. ಮಳೆ…