ಶಿವಮೊಗ್ಗ: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರಿ ಕೋವಿಡ್-19 ವಿಶೇಷ ಆಂಬುಲೆನ್ಸ್ ದುರುಪಯೋಗಿಸಿಕೊಂಡು ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಹಾಗೂ ಇಬ್ಬರು ಸ್ಟಾಫ್ ನರ್ಸ್ಗಳನ್ನು ಬಂಧಿಸಲಾಗಿದೆ.
ಜಿಂಕೆ ಮಾಂಸವನ್ನು ಭದ್ರಾವತಿಯಿಂದ ಶಿವಮೊಗ್ಗಕ್ಕೆ ಸಾಗಾಟ ಮಾಡುತ್ತಿರುವಾಗ ಅರಣ್ಯ ಅಧಿಕಾರಿಗಳು ಈ ಜಾಲವನ್ನು ಸಾಕ್ಷಿ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಈ ಮಾಂಸವನ್ನು ಹಳ್ಳಿ ಭಾಗದಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಹಲವಾರು ದಿನದಿಂದ ಈ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಸುದ್ದಿ ಅಧಿಕಾರಿಗಳಿಗೆ ಸಿಕ್ಕಿತ್ತಾದರೂ ಸಾಕ್ಷಿ ಸಮೇತ ಇವರನ್ನು ಬಂಧಿಸುವ ಲೆಕ್ಕ ಹಾಕಿಕೊಂಡಿದ್ದರು. ಅರಣ್ಯ ಸಂಚಾರಿ ದಳ ಡಿಸಿಎಫ್ಓ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ಈ ಅಕ್ರಮ ಜಾಲವನ್ನು ಬೇಧಿಸಿದ್ದಾರೆ.
ಬಂಧಿತರಿಂದ 5 ಕೆಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

You May Also Like

ತಿರುಪತಿಗೆ ಕೋಟಿಕೋಟಿ: ಮಾಜಿ ಸಿಎಂ ಎಚ್.ಡಿ.ಕೆ. ವಿರೋಧ

ನಾನು ಸಿಎಂ ಆಗಿದ್ದಾಗ ಕೇವಲ ₹26 ಕೋಟಿ ಆಗಿದ್ದ ತಿರುಪತಿ ವಸತಿ ಸಮುಚ್ಚಯ ಯೋಜನೆ, @BSYBJP ಸರ್ಕಾರದಲ್ಲಿ, ಒಂದೇ ವರ್ಷದಲ್ಲಿ 200 ಕೋಟಿಗೆ ಏರಿಕೆಯಾಗಿದೆ.

ಕೊರೊನಾ ಆಸ್ಪತ್ರೆಯ ಬಿಲ್ ನೋಡಿ ಕುಸಿದು ಬಿದ್ದ ರೋಗಿ!

ವಾಷಿಂಗ್ಟನ್ : ಅಮೆರಿಕದಲ್ಲಿನ 70 ವರ್ಷದ ವೃದ್ಧರೊಬ್ಬರು ಕೊರೊನಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.…

ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ

ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.

ಎಲ್ಲರಿಗೂ ಕೊರೋನಾ ವಿಮೆ ಒದಗಿಸಿ: ಎಚ್.ಕೆ. ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ.…