ಬೆಂಗಳೂರು: ಕಾನೂನು ಸಚಿವ ಜೆ.ಸಿ ಮಧುಸ್ವಾಮಿ ರೈತ ಮಹಿಳೆಗೆ ಅವಾಚ್ಯವಾಗಿ ಮಾತಾಡಿದ್ದು ಸರಿಯಲ್ಲ. ಯಾರೇ ಆಗಲಿ ನಾವು ಹೆಣ್ಣು ಮಕ್ಕಳಿಗೆ ಮೊದಲು ಗೌರವ ಕೊಡೋದನ್ನು ಮರೀಬಾರದು. ನಿನ್ನೆ ಸಚಿವ ಮಾಧುಸ್ವಾಮಿ ಆ ರೀತಿಯಾಗಿ ಒಂದು ಹೆಣ್ಣು ಮಗಳಿಗೆ ಮನಸ್ಸಿಗೆ ನೋವಾಗುವಂತೆ ಮಾತನಾಡಿದ್ದು ತಪ್ಪು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೇ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ

ಜಿಲ್ಲೆಯಲ್ಲಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಭವನವನ್ನು ರಾಜ್ಯದಲ್ಲಿಯೇ ಮಾದರಿ ಭವನವಾಗಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶರಣು ಗೋಗೇರಿ ಹೇಳಿದರು.

ಅರಣ್ಯ ಇಲಾಖೆಯ ಕಿರುಕುಳಕ್ಕೆ ಮನನೊಂದು ಶಿಂಗಟರಾಯನಕೆರೆ ತಾಂಡಾದ ಮಹಿಳೆ ಸಾವು

ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ…

ರೋಣದಲ್ಲಿ ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ಹುಳುಗಳ ದಾಳಿ ಮಾಡಿದ ಘಟನೆ ನಡೆದಿದೆ.

ಸರಕಾರ ಮಂಜಪ್ಪ ಹಡೇ೯ಕರ ಉತ್ಸವ ಆಚರಿಸಲಿ- ಶಂಕರ ಜಲ್ಲಿ

ಆಲಮಟ್ಟಿ : ಅನ್ನದಾಸೋಹ, ಖಾದಿಧಾರಿ, ಪತ್ರಕರ್ತ, ಸಂಪಾದಕರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ವಿಶೇಷ ಕೊಡುಗೆ ನೀಡಿದ ಅನರ್ಘ್ಯ…