ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಬಗ್ಗೆ ಕೇಂದ್ರ ಪರಿಸರ ಮತ್ತು ಅರಣ್ಯ, ವಾರ್ತಾ, ಬೃಹತ್ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಈ ವೇಳೆ ಅರಣ್ಯ ಸಚಿವ ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂದೀಪ್ ದವೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಕಲ್ಲು ಗಣಿಗಾರಿಕೆಯಿಂದ ಬೇಸತ್ತ ಗ್ರಾಮಸ್ಥರು

ಅಧಿಕಾರಿಗಳ ಲೆಕ್ಕದಲ್ಲಿ ಇಲ್ಲಿನ ಕ್ರಷರ್ ಗಳನ್ನು ಬಂದ್ ಮಾಡಲಾಗಿದೆ.ಅಥವಾ ನಿಯಮದಂತೆ ಕಾರ್ಯ ನಿರ್ವಹಿಸುತ್ತಿವೆ. ಹಾಗಾದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೂ ಗ್ರಾಮಸ್ಥರ ಸಹನೆಯ ಕಟ್ಟೆ ಒಡೆದಾಗ ಹೊಟ್ಟೆಯೊಳಗಿನ ಸಿಟ್ಟು ರಟ್ಟೆಗೆ ಬರಲೇಬೇಕಲ್ಲವೇ. ಶಿರಹಟ್ಟಿ ತಾಲೂಕಿನ ಪರಸಾಪೂರದ ಸುತ್ತಮುತ್ತಲಿನ ಗ್ರಾಮಸ್ಥರ ಪಾಡು ಈಗ ಹಾಗೆ ಆಗಿದೆ.

ಪೊಲೀಸ್ ಸಿಬ್ಬಂದಿಗೂ ಕೊರೊನಾ – ಹಲವು ಠಾಣೆಗಳು ಸೀಲ್ ಡೌನ್!

ಬೆಂಗಳೂರು:  ನಗರದಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಮಹಾಮಾರಿ ಬೆನ್ನು ಬಿದ್ದಿರುವುದಕ್ಕೆ ಇಲಾಖೆ ವಿಷಾದ ವ್ಯಕ್ತಪಡಿಸುತ್ತಿದೆ. ಸಶಸ್ತ್ರ…

ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ…

ಹೊಸ ಶಿಕ್ಷಣ ನೀತಿಯಲ್ಲಿ ಅಂತಃಸತ್ವ ಅಡಗಿದೆ-ಸಿಂಧನಕೇರಾ

ಗುಲಾಬಚಂದ ಜಾಧವಆಲಮಟ್ಟಿ :(ವಿಜಯಪುರ ಜಿಲ್ಲೆ) ಸಂಪನ್ಮೂಲ ಭರಿತ ನಮ್ಮ ದೇಶದಲ್ಲಿ ಪರಿಸರ ಸಂರಕ್ಷಣೆ ಅಷ್ಟೊಂದು ಪರಿಣಾಕಾರಿಯಾಗಿ…