ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಬಗ್ಗೆ ಕೇಂದ್ರ ಪರಿಸರ ಮತ್ತು ಅರಣ್ಯ, ವಾರ್ತಾ, ಬೃಹತ್ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಈ ವೇಳೆ ಅರಣ್ಯ ಸಚಿವ ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂದೀಪ್ ದವೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.

ಗದಗ ಜಿಲ್ಲೆಯಲ್ಲಿ ಶರವೇಗದಲ್ಲಿ ಸೋಂಕು: ಇಂದು 72 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 774…

ಪತ್ನಿ ಮತ್ತು ಮಗುವನ್ನು ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ

ಉತ್ತರಪ್ರಭ ಸುದ್ದಿ ಗೋನಾಳ ಗ್ರಾಮದಲ್ಲಿ ಆರೋಪಿ ರಮೇಶ ದುಂಡಪ್ಪ ತೇಲಿ ಇವನು ಹೆಂಡತಿ ಮೇಲೆ ಸಂಶಯ…

ಕಾಂಗ್ರೆಸ್ ಸೇರಲು ವರ್ತೂರು ಪ್ರಕಾಶ್ ತೀರ್ಮಾನ

ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.