ಗದಗ: ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರು, ಇಂದು ಗದಗ ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರ ಅಧಿಕಾರ ಸ್ವೀಕರಿಸಿದರು. ಇಂದು ಜಿಪಂ ಅಧ್ಯಕ್ಷರ ಕಾರ್ಯಾಲಯದಲ್ಲಿ ಜಿ.ಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಇವರಿಂದ ಅಧಿಕಾರ ವಹಿಸಿಕೊಂಡರು.
ಶೋಷಿತ ಸಮುದಾಯಗಳು ಮೀಸಲಾತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಿ
ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಆರೋಗ್ಯ ಸಚಿವರಿಂದಲೇ ಲಾಕ್ ಡೌನ್ ಉಲ್ಲಂಘನೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ…?
ಕೋರೋನಾ ಲಾಕ್ ಡೌನ್ ನಡುವೆಯೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೇ ಲಾಕ್ ಡೌನ್ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ತಾವು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಸಚಿವ ಶ್ರೀರಾಮುಲು ಅವರಿಗೆ ಹೂಮಳೆ ಗೈದಿದ್ದಾರೆ.