ಗದಗ: ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರು, ಇಂದು ಗದಗ ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರ ಅಧಿಕಾರ ಸ್ವೀಕರಿಸಿದರು. ಇಂದು ಜಿಪಂ ಅಧ್ಯಕ್ಷರ ಕಾರ್ಯಾಲಯದಲ್ಲಿ ಜಿ.ಪಂ ಅಧ್ಯಕ್ಷ   ಸಿದ್ಧಲಿಂಗೇಶ್ವರ ಪಾಟೀಲ ಇವರಿಂದ ಅಧಿಕಾರ ವಹಿಸಿಕೊಂಡರು.

Leave a Reply

Your email address will not be published. Required fields are marked *

You May Also Like

ಬುದ್ದಿ ವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು:ರಘುರಾಮ ರಾಜನ್

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ(NSUI)ಉಪವಾಸ ಸತ್ಯಾಗ್ರಹ

ಉತ್ತರಪ್ರಭ ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ…