ಗದಗ: ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರು, ಇಂದು ಗದಗ ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರ ಅಧಿಕಾರ ಸ್ವೀಕರಿಸಿದರು. ಇಂದು ಜಿಪಂ ಅಧ್ಯಕ್ಷರ ಕಾರ್ಯಾಲಯದಲ್ಲಿ ಜಿ.ಪಂ ಅಧ್ಯಕ್ಷ   ಸಿದ್ಧಲಿಂಗೇಶ್ವರ ಪಾಟೀಲ ಇವರಿಂದ ಅಧಿಕಾರ ವಹಿಸಿಕೊಂಡರು.

Leave a Reply

Your email address will not be published. Required fields are marked *

You May Also Like

ಪತ್ರ ಚಳುವಳಿಗೆ ಕರೆ ನೀಡಿದ ಭೋವಿ ಶ್ರೀಗಳು

ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರ ಈ ಸಮುದಾಯಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ರಾಜ್ಯ ಸರ್ಕಾರದ ವಿವರಣೆ ಹೀಗಿದೆ: “ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ‘ಸೂಕ್ತ ಪ್ರಾಧಿಕಾರದ (NCSC) ಮುಂದೆ ಹಾಜರಾಗಲು’ ಸೂಚನೆ ನೀಡಿ, ಸರ್ವೋಚ್ಛ ನ್ಯಾಯಾಲಯ ಸದರಿ ಅರ್ಜಿಯನ್ನು 14-2-2020ರಂದು ವಿಲೇವಾರಿ ಮಾಡಿದೆ” ಎಂದು ಹೇಳಲಾಗಿದೆ. ಜೊತೆಗೆ, “ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ, ದೆಹಲಿ, ಇವರ ಅರ್ಜಿಯನ್ನು ಸ್ವೀಕರಿಸಿ, NCSC ಇಂದ, ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ, ಬೆಂಗಳೂರು. ಇವರಿಗೆ ಬರೆದ ಪತ್ರ ಸಂಖ್ಯೆ 36/inclusion & exclusion-3/2020/ssw ದಿನಾಂಕ:12-3-2020ರಲ್ಲಿ ಎಲ್ಲಿಯೂ ಕರ್ನಾಟಕ ರಾಜ್ಯದ ಭೋವಿ, ಲಂಬಾಣಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ತಿಳಿಸಿಲ್ಲ” ಎಂದು ಹೇಳಿದೆ.

ಸೇವಾ ಸಿಂಧುಗಾಗಿ ಸರತಿಯಲ್ಲಿ ಚಪ್ಪಲಿ ಇಟ್ಟು ಕಾದು ಕುಳಿತ ಕಾರ್ಮಿಕರು

ಬಿಸಿಲಿನ ತಾಪ ಹೆಚ್ಚಿದ ಹಿನ್ನೆಲೆಯಲ್ಲಿ ಜನರು ಸಾಲಿನಲ್ಲಿ ನಿಲ್ಲಲಾಗದೆ ತಮ್ಮ ಚಪ್ಪಲಿಗಳನ್ನು ಗುರುತಿಗಾಗಿ ಇಡುತ್ತಿರುವುದು ಹಾಗೂ ಭಾಷಾ ಸಮಸ್ಯೆ ಯಿಂದ ಸೇವಾ ಸಿಂಧು ಅರ್ಜಿ ಸಲ್ಲಿಸಲು ಕಾರ್ಮಿಕರು ಸುಸ್ತಾಗುತ್ತಿದ್ದಾರೆ.

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ಭಾರತೀಯ ಯೋಧರ ದಾಳಿಗೆ , ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂ ಹತ

ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ.