ಹಾಸನ: ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಹೊಟ್ಟೆ ನೋವು, ವಾಂತಿ, ಬೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಅಸ್ವಸ್ಥರಾಗಿದ್ದರು. ಹೀಗಾಗಿ ಅವರನ್ನು ನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಕಳೆದೆರಡು ತಿಂಗಳಿನಿಂದ ತಿಮ್ಮಕ್ಕ ನೆಲೆಸಿದ್ದಾರೆ.

ಹೊಟ್ಟೆ ನೋವು, ವಾಂತಿ, ಬೇದಿಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.ಸಧ್ಯವೇ ಆರೋಗ್ಯ ಸುಧಾರಣೆ ಗಮನಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.” ಬಳ್ಕೂರು ಉಮೇಶ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಪ ಸದಸ್ಯ ಪ್ರಸನ್ನಕುಮಾರ್ ಅವರ ಪುತ್ರ ನಿಧನ!

ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸಾರಿಗೆ ನೌಕರರ ಮುಷ್ಕರ ವಾಪಸ್: ಸತ್ಯಾಗ್ರಹ ಮುಂದುವರಿಕೆ

ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.

ಹೊಳೆ ಇಟಗಿಯಲ್ಲಿ ರಸ್ತೆ ಹುಡುಕಿ ಕೊಡ್ತಿರಾ ಪ್ಲೀಸ್!

ನೀರಿನಿಂದ ತುಂಬಿಕೊಂಡ ಗುಂಡಿಗಳನ್ನು ನೋಡಿದರೆ ಅವು ಪಕ್ಕಾ ಮೀನಿನ ಗುಂಡಿಗಳಂತೆ ಕಾಣುತ್ತವೆ. ಆದ್ರೆ ಅವು ಗುಂಡಿಗಳಲ್ಲ. ಅರೇ ಇದೇನಿದು ಗುಂಡಿಗಳು ಅಂತಿರಾ, ಮತ್ತೆ ಗುಂಡಿಗಳಲ್ಲ ಅಂತಿರಾ ಅಂತ ಕನ್ಫ್ಯೂಸ್ ಆಗಬೇಡಿ ಇದು ಗ್ರಾಮವೊಂದ ರಸ್ತೆಯ ಕಥೆ.

ಮನೆ ಬಾಗಿಲಿಗೆ ಬರಲಿದೆ ಅಯ್ಯಪ್ಪಸ್ವಾಮಿ ಪ್ರಸಾದ

450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.