ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರಿಗೆ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ.ಗಳವರೆಗೆ ಅಲ್ಪಾವಧಿ ಕೃಷಿ ಸಾಲ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ರೈತರಿಗೆ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಕೃಷಿ ಸಾಲ ವಿತರಿಸಲು ಕೆಲವು ಷರತ್ತುಗಳನ್ನು ವಿಧಿಸಿದೆ. ರೈತರಿಗೆ 3 ಲಕ್ಷ ರೂ. ವರೆಗೆ ಅಲ್ಪಾವಧಿ ಕೃಷಿ ಸಾಲ ನೀಡುವ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜಾರಿಗೊಳಿಸಲು ಆದೇಶಿಸಿದೆ.

Leave a Reply

Your email address will not be published. Required fields are marked *

You May Also Like

ಚರಂಡಿ ಹೂಳು ಎತ್ತಿಸಿ ಸ್ವಚ್ಛತೆ : ಗ್ರಾ.ಪಂ ಸದಸ್ಯನ ಕಾರ್ಯಕ್ಕೆ ಪ್ರಶಂಸೆ

ಕಲ್ಲೂರ ಗ್ರಾಮದ 2ನೇ ವಾರ್ಡಿನ ಯಳವತ್ತಿ ರಸ್ತೆಯ ಚರಂಡಿಯಲ್ಲಿ ಸುಮಾರು ವರ್ಷಗಳಿಂದ ತುಂಬಿಕೊಂಡಿದ್ದ ಹೂಳು ಎತ್ತಿಸಿ ಸ್ವಚ್ಛತೆ ಕೈಗೊಂಡ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ ಅವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!

ಕಪ್ಪತ್ತಗುಡ್ಡದ ಸಭೆ ಕಗ್ಗಂಟು: ಪ್ರಶ್ನೆಗಳು ನೂರೆಂಟು..!

ನಿನ್ನೆಯಷ್ಟೆ ನಿಮ್ಮ ಉತ್ತರಪ್ರಭ ಕಪ್ಪತ್ತಗುಡ್ಡದ ಬಗ್ಗೆ ಸದ್ಯದ ಬೆಳವಣಿಗೆ ಹಾಗೂ ಒಳಗೊಳಗೆ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಕುರಿತು ವಿಶೇಷ ವರದಿಯನ್ನು ನೀಡಿತ್ತು. ಇದರ ಬೆನ್ನಲ್ಲೆ ನಿನ್ನೆ ವಿಧಾನಸೌಧದಲ್ಲಿ ಕಪ್ಪತ್ತಗುಡ್ಡ ವನ್ಯಧಾಮಕ್ಕೆ ಸಂಬಂಧ ಪಟ್ಟಂತೆ ಸಭೆ ಕೂಡ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.