ಮುಂಬಯಿ: ಕೊರೊನಾ ಮಹಾಮಾರಿಗೆ ಇಡೀ ಮಹಾರಾಷ್ಟ್ರವೇ ಕಂಗಾಲಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41 ಸಾವಿರ ಗಡಿ ದಾಟಿದೆ.

ಮುಂಬಯಿ ನಗರವೊಂದರಲ್ಲಿಯೇ ಬರೋಬ್ಬರಿ 25 ಸಾವಿರ ಜನರಲ್ಲಿ ಸೋಂಕು ಪತ್ತೆಯಾಗಿದೆ. ಹೀಗಾಗಿ ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಹೆಮ್ಮಾರಿ ವೈರಸ್ ಆರ್ಭಟಕ್ಕೆ ಕಳೆದ 24 ಗಂಟೆಗಳಲ್ಲಿ 1,382 ಜನರಲ್ಲಿ ಸೋಂಕು ಪತ್ತೆಯಾಗಿದೆ. 41ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.

ಈ ನಡುವೆ 285 ಜನ ಸೋಂಕಿನಿಂದ ಗುಣಮುಖರಾಗಿದ್ದು, ಈ ವರೆಗೂ ಗುಣಮುಖರಾದವರ ಸಂಖ್ಯೆ 6,751ಕ್ಕೆ ಏರಿಕೆಯಾಗಿದೆ. ಇದರಲ್ಲಿ 5,524 ಜನ ಸರ್ಕಾರಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, 1,227 ಮಂದಿ ಖಾಸಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ಬಿಎಂಸಿ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

You May Also Like

ಪಂಜಾಬ್ ನಲ್ಲಿ ಲಾಕ್ ಡೌನ್ ಮುಂದುವರಿಕೆ!!

ಅಮೃತಸರ : ಪಂಜಾಬ್ ರಾಜ್ಯದಲ್ಲಿ ಕೊರೊನಾ ವೈರಸ್ ಲಾಕ್ ಡೌನ್ ಮೇ. 31 ರ ವರೆಗೆ…

ಗದಗ ಜಿಲ್ಲೆ ರೈತರಿಗೆ ಬೆಳೆವಿಮೆ ಮಾಹಿತಿ : ಯಾವ ಊರಿಗೆ, ಯಾವ ಬೆಳೆಗೆ, ಎಷ್ಟು ವಿಮೆ ಸಿಗಲಿದೆ..?

ಗದಗ: ಕರ್ನಾಟಕ ಸರ್ಕಾರವು 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಿರುತ್ತದೆ. ಈ ಯೋಜನೆಯ ರೂಪರೇಷೆ ಮತ್ತು ವಿವರಗಳನ್ನು ಇಲ್ಲಿ ನೀಡಲಾಗಿದೆ.

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ನಾಲ್ವರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ,…

ಅವ್ವ ಪಾಸಿಟಿವ್, ಐಸಿಯುನಲ್ಲಿ ಕಂದ: ಗದಗ ಜಿಮ್ಸ್ ಸಿಬ್ಬಂದಿಯೇ ತಾಯಿ-ತಂದೆ..!

ಗದಗ: ಕೋವಿಡ್ ಸೋಂಕಿತ ಗರ್ಭಿಣಿಗೆ ಸಿಸೇರಿನ್ ಮೂಲಕ ಹೆರಿಗೆ ಮಾಡಿ, ತಾಯಿ-ಮಗು ಇಬ್ಬರ ಜೀವ ಕಾಪಾಡಿದ…