ಬೆಂಗಳೂರು: ಸದ್ಯದಲ್ಲಿಯೇ ಬೆಂಗಳೂರಿಗೆ ಕೊರೊನಾ ಎಕ್ಸ್ ಪ್ರೆಸ್ ಬರಲಿದೆ.
ಕರ್ನಾಟಕದ ಗ್ರೀನ್ ಜೋನ್ ಗೆ ದಾಳಿಯಿಟ್ಟ ಮುಂಬಯಿ ಬಾಂಬ್, ಜೂನ್ ನಲ್ಲಿ ಮತ್ತೆ ಬೆಂಗಳೂರಿಗೆ ದಾಂಗುಡಿ ಇಡಲಿದೆ. ಜೂನ್ ನಲ್ಲಿ ಕೊರೊನಾ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ಬರಲಿದ್ದು, ಮುಂಬಯಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಸಿಲಿಕಾನ್ ಸಿಟಿಗೆ ಬರಲಿದ್ದಾರೆ.
ಜೂ. 1ರಿಂದ ಮುಂಬಯಿಯಿಂದ ಬೆಂಗಳೂರು ಹಾಗೂ ಮುಂಬಯಿಂದ ಗದಗ ರೈಲು ಸೇವೆ ಆರಂಭವಾಗಲಿದೆ. ಹೀಗಾಗಿ ಈಗ ಬರಲು ಅವಕಾಶ ಸಿಗದವರು ಜೂನ್ನ ಲ್ಲಿ ಬರುವ ಸಾಧ್ಯತೆ ಇದೆ. ಉದ್ಯೋಗ ಅರಸಿ ಬಹುಸಂಖ್ಯೆಯ ಮುಂಬಯಿ ಕಾರ್ಮಿಕರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಕ್ವಾರಂಟೈನ್ ಕೇಂದ್ರಗಳು ಈಗಾಗಲೇ ತುಂಬಿ ತುಳುಕುತ್ತಿವೆ. ಈ ನಡುವೆ ಮುಂಬಯಿಯಿಂದ ಬರುವ ರೈಲಿನಿಂದಾಗಿ ಮತ್ತಷ್ಟು ಜನರು ಕ್ವಾರಂಟೈನ್ ಆಗಲಿದ್ದಾರೆ. ಆದರೆ, ಅವರಿಂದಲೂ ಆತಂಕ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ರಂಗಭೂಮಿ ಕ್ಷೇತ್ರ: ಗದಗಿನ ಸಾವಿತ್ರಿ ಗೌಡರ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಉತ್ತರಪ್ರಭ ಸುದ್ದಿಬೆಂಗಳೂರು: ಕರ್ನಾಟಕ ಸರ್ಕಾರ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 66…

ಕೊರೊನಾ ಸೋಂಕಿತ ಇಬ್ಬರು ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ

ಕೊಪ್ಪಳ:ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಕೊಪ್ಪಳ ಜಿಲ್ಲೆಯ ಇಬ್ಬರನ್ನು ಇಂದು ಜಿಲ್ಲಾ ಆಸ್ಪತ್ರೆಯಿಂದ ಆರೋಗ್ಯ ಇಲಾಖೆಯ ತಂಡದಿಂದ…

ಕಮಿಶನ್ ಗೆ ಒಳಗಾಗಿ ಗಣಿಗಾರಿಕೆಗೆ ಅವಕಾಶ ಬೇಡ: ತೋಂಟದ ಶ್ರೀಗಳು

ಗದಗ: ಕಪ್ಪತ್ತಗುಡ್ಡ ನಾಶವಾದರೆ ಈ ಭಾಗ ಮರಭೂಮಿಯಾಗುತ್ತದೆ. ಬಲ್ದೋಟದಂತಹ ಕಂಪನಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತವೆ.…

ಖಸಾಯಿಖಾನೆಗಳಲ್ಲಿನ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ

ಗದಗ: ಸರ್ವೋದಯ ದಿನದ ಅಂಗವಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವದು ಹಾಗೂ ಮಾಂಸ…