ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಸೋಂಕಿತರ ಸಂಖ್ಯೆ ಶತಕ ದಾಟಿದೆ.
ಇಂದು ಬರೋಬ್ಬರಿ 105 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 1,710ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಮರಳಿರುವ ಜನರಲ್ಲಿ ಸೋಂಕು ಹೆಚ್ಚಾಗಿ ಕಾಣಿಸುತ್ತಿದೆ. ಹಾಸನ ಹಾಗೂ ಮಂಡ್ಯ ಜಿಲ್ಲೆ ಮಹಾರಾಷ್ಟ್ರ ಕೊರೊನಾ ಸಂಕಷ್ಟ ಉಂಟು ಮಾಡಿದೆ. ಪರಿಣಾಮ ರಾಜ್ಯದಲ್ಲಿ ಇಂದು ಒಂದೇ ದಿನ 105 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಇಂದು ಚಿಕ್ಕಬಳ್ಳಾಪುರ 45, ಹಾಸನ 14, ತುಮಕೂರು 8, ಬೀದರ್ 6, ಬೆಂಗಳೂರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 5, ವಿಜಯಪುರ, ಬೆಂಗಳೂರು ಗ್ರಾಮಾಂತರ 4, ದಾವಣಗೆರೆ, ಹಾವೇರಿ, ಮಂಡ್ಯ ಜಿಲ್ಲೆಯಲ್ಲಿ ತಲಾ 3, ಧಾರವಾಡ 2, ಬಾಗಲಕೋಟೆ, ಚಿತ್ರದುರ್ಗ, ದಕ್ಷಿನ ಕನ್ನಡ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ

ಇಂದು ರಾಜ್ಯಾದ್ಯಂತ ವಿಧಾನಸಭಾ ಚುನಾವಣೆಗೆ ಮತದಾನ ಶರುವಾಗಿದ್ದು ಗದಗ ಜಿಲ್ವಿಲೆಯಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇಕಡಾವಾರು…

ಗದಗ ಜಿಲ್ಲೆಯಲ್ಲಿಂದು 302 ಕೊರೊನಾ ಪಾಸಿಟಿವ್: ಐವರು ಮೃತ

ಗದಗ: ಜಿಲ್ಲೆಯಲ್ಲಿ ಇಂದು 307 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಒಟ್ಟು 22730 ಆಗಿದೆ. ಇದುವರೆಗೆ 372520 ಜನರು ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ 381761ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 358843 ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾಗಿದ್ದು, 188 ಕೇಸ್ ಗಳ ವರದಿ ಬರಲು ಬಾಕಿ ಇದೆ. ಇಂದು ಐದು ಜನ ಸೇರಿ 236 ಜನರು ಈವರೆಗೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಇಂದು 405 ಜನರು ಸೇರಿ ಒಟ್ಟು 19598 ಜನ ಗುಣಮುಖರಾಗಿದ್ದಾರೆ. ಸದ್ಯ 2896 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ.

ಕರುನಾಡಲ್ಲಿ ದಾಖಲೆಯ 1502 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1502 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…