ಹಾವೇರಿ: 40 ವರ್ಷದ ಕರೊನಾ ಸೋಂಕಿತ ವ್ಯಕ್ತಿ ಗುಣಮುಖವಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಹಾವೆರಿ ಜಿಲ್ಲೆಯ ಜನತೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಪಿ-672 ಸೋಂಕಿತ ಗುಣಮುಖವಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಗುಲಾಬಿ ಹೂವು ಕೊಟ್ಟು, ಚಪ್ಪಾಳೆ ತಟ್ಟಿ ಗುಣಮುಖ ರೋಗಿಯನ್ನು ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂಧಿಗಳು ಬಿಳ್ಕೊಟ್ಟರು.

ಈ ವೇಳೆ ಡಿ.ಹೆಚ್.ಓ ಡಾ.ರಾಜೇಂದ್ರ ದೊಡ್ಡಮನಿ ನೇತೃತ್ವದಲ್ಲಿ ಬಿಳ್ಕೊಡಲಾಯಿತು. ಅಂಬ್ಯುಲೆನ್ಸ್ ನಲ್ಲಿ ಸವಣೂರು ಪಟ್ಟಣದ ನಿವಾಸಕ್ಕೆ ಜಿಲ್ಲಾಡಳಿತದ ವತಿಯಿಂದ ಕಳುಹಿಸಿಕೊಡಲಾಯಿತು. ಗುಣಮುಖ ಹೊಂದಿದ ವ್ಯಕ್ತಿ ಹದಿನಾಲ್ಕು ದಿನಗಳ ಕಾಲ ಹೋಮ್ ಕ್ವಾರೆಂಟೈನ್ ಆಗಲಿದ್ದಾರೆ.

ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರದ ನಿವಾಸಿ ಸಹೋದರನೊಂದಿಗೆ ಮಹಾರಾಷ್ಟ್ರದ ಮುಂಬೈಯಿಂದ ಅಕ್ರಮವಾಗಿ ಜಿಲ್ಲೆ ಪ್ರವೇಶ ಮಾಡಿದ್ದ ಎನ್ನಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಆರು ಕೊರೊನಾ ಕೇಸ್ ದಾಖಲಾಗಿವೆ. ಆರು ಕರೊನಾ ಸೋಂಕಿತರಲ್ಲಿ ಒಬ್ಬ ಬಿಡುಗಡೆ ಗೊಂದಿದಂತಾಗಿದೆ. ಉಳಿದ 5 ಕೇಸ್ ಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ��

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ

ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ.

ಕೊರೊನಾ ಭಯ – ಹಲವೆಡೆ ಸ್ವಯಂ ಪ್ರೇರಿತ ಬಂದ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ…

ಕುರುಬರಿಗೆ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು – ಈಶ್ವರಪ್ಪ!

ನೆಲಮಂಗಲ : ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಯುವಕರೇ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ..! ಪೊಲೀಸರ ನಿಗಾ ನಿಮ್ಮ ಮೇಲಿದೆ..!!

ಉತ್ತರಪ್ರಭಗದಗ: ಶಹರ ಪೊಲೀಸರು ಶ್ರೀರಾಮ ಸೇನೆ ಕಾರ್ಯ ಕರ್ತನನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಸ್ಥಳದಲ್ಲಿ…