ಬೆಂಗಳೂರು: ಇಲ್ಲಿನ ಚಾಮರಾಜ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಹಿಂದೆ ಬ್ಯಾಂಕಿನ ಪಾಸ್ ಬುಕ್ ಮುಖಪುಟದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಎಂದು ಕನ್ನಡದಲ್ಲಿ ಮುದ್ರಿಸಿತ್ತು. ಆದರೆ ಇತ್ತೀಚೆಗೆ ಕನ್ನಡದಲ್ಲಿದ್ದ ಈ ಬರಹವನ್ನು ತೆಗೆದುಹಾಕಿದೆ. ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಉಳಿಸಿದೆ.
ಪ್ರಾದೇಶಿಕ ಭಾಷೆಯೊಂದಿಗೆ ಹಿಂದಿ ಕಲಿಸಬೇಕೆಂದು ಆದೇಶ ಇದ್ದಾಗಲೂ ಎಸ್.ಬಿ‌.ಐ ಪ್ರಾದೇಶಿಕ ಭಾಷೆಯನ್ನು ಮೂಲೆಗುಂಪು ಮಾಡಿದೆ. ಎಂದು ಕನ್ನಡ ಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ.
ಬ್ಯಾಂಕ್ ಗಳು ಕನ್ನಡದಲ್ಲೇ ವ್ಯವಹರಿಸಬೇಕು ಇಲ್ಲದಿದ್ದರೆ ಬ್ಯಾಂಕ್ ಎದುರು ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಉತ್ತರದ ಜನ ಮತ್ತೆ ನೆರೆಗೆ ತತ್ತರ!: ರಸ್ತೆಯ ಬದಿಯಲ್ಲೆ ಲಖಮಾಪುರ ಜನರ ವಾಸ

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿಯಿಂದಾಗಿ ಗದಗ ಜಿಲ್ಲೆಯ 16 ಹಳ್ಳಿಗಳು ಪ್ರವಾಹದ ಭೀತಿ ಎದುರಿಸುವಂತಾಗಿದೆ. ನರಗುಂದ ಹಾಗೂ ರೋಣ ತಾಲೂಕಿನ ಹಲವು ಹಳ್ಳಿಗಳ ಜನರಲ್ಲೀಗ ಪ್ರವಾಹ ಆತಂಕ ಸೃಷ್ಟಿಯಾಗಿದೆ.

ಸಿಎಂ ರಾಜೀನಾಮೆ ಕೊಡಿಸುವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದ ಜೋಶಿ…!

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ‌ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಂದು ಕೊರೋನಾ ಸೋಂಕಿತರ ಸಂಖ್ಯೆ ಶತಕ..! ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು?

ಇಂದು ಕೂಡ ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆದಿದೆ. ಈ ಮೂಲಕ ರಾಜ್ಯದಲ್ಲಿ ಇಂದು 100 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…