ಉಡುಪಿ: ಊರಿಗೆ ಕರೆಸಲು ಒತ್ತಾಯ ಬರುವುದು ಸಹಜ. ಇದರಿಂದ ಜನರು ರಾಜಕಾರಣಿಗಳಿಗೆ ಬಯ್ಯೋದು ಕೂಡ ಸಹಜವೇ. ಮುಂಬೈನಲ್ಲಿ ಇರುವವರು ನಮ್ಮ ಸಹೋದರರೇ ಆದರೆ ಇನ್ನು ಮುಂದೆ ಕೋವಿಡ್ ಜೀವನದ ಒಂದು ಭಾಗವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದರು.

ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಅವರು, ಹೊರರಾಜ್ಯದಿಂದ ಬಂದವರಿಗೆ ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಮಾಡಲಾಗುತ್ತದೆ. ಕ್ವಾರಂಟೈನ್ ಒಪ್ಪಿ ಬರುವವರು ಮಾತ್ರ ವಿಮಾನದಲ್ಲಿ ಬರುತ್ತಾರೆ. ಊರಿಗೆ ಕರೆಸಿಕೊಳ್ಳಲು ಮುಂಬೈ ಕನ್ನಡಿಗರ ಒತ್ತಡ ಸಹಜವಾಗಿಯೇ ಇದೆ. ಮುಂದಿನ ದಿನಗಳಲ್ಲಿ ಒಂದಿಷ್ಟು ಪಾಸಿಟಿವ್  ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಸಮಸ್ಯೆ ಎದುರಿಸಲು ಸರಕಾರ ಸಂಪೂರ್ಣ ಸಜ್ಜಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಟೈರ್ ಗೆ ಬೆಂಕಿ ಹಚ್ಚಲು ಪೊಲೀಸರ ವಿರೋಧ: ಕರವೇ ಕಾರ್ಯಕರ್ತರ ಆಕ್ರೊಶ

ಕರ್ನಾಟಕ ಬಂದ್ ಹಿನ್ನಲೆ, ಮುಳಗುಂದ ನಾಕಾ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟೈರ್ ಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರು ಮುಂದಾದರು.

ಬೆಳಗಾವಿಯಲ್ಲಿ ಗ್ಯಾಂಗ್ ವಾರ್!: ಬರ್ಭರ ಹತ್ಯೆ!

ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತçಗಳಿಂದ ಕೊಚ್ಚಿ ರೌಡಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಗ್ಯಾಂಗ್‌ವಾಡಿಯಲ್ಲಿ ತಡರಾತ್ರಿ ನಡೆದಿದೆ.

283ನೇ ಸಂತ ಸೇವಾಲಾಲ್ ಜಯಂತಿ ರದ್ದು

ದಾವಣಗೇರಿ:ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ…

ಪೊಲೀಸ್ ಸಿಬ್ಬಂದಿಗೂ ಕೊರೊನಾ – ಹಲವು ಠಾಣೆಗಳು ಸೀಲ್ ಡೌನ್!

ಬೆಂಗಳೂರು:  ನಗರದಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಮಹಾಮಾರಿ ಬೆನ್ನು ಬಿದ್ದಿರುವುದಕ್ಕೆ ಇಲಾಖೆ ವಿಷಾದ ವ್ಯಕ್ತಪಡಿಸುತ್ತಿದೆ. ಸಶಸ್ತ್ರ…