ಬೆಂಗಳೂರು: ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಇರದಲ್ಲಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದವರ ಸಂಖ್ಯೆ 680, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನ ಸಕ್ರಯ ಪ್ರಕರಣಗಳ ಸಂಖ್ಯೆ 1433 ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಸೋಂಕಿನಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ-1, ಈವರೆಗೆ ಒಟ್ಟು ಮೃತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗುಣಮುಖ ಹೊಂದಿದವರನ್ನು ಸೇರಿ ಈವರೆಗೆ ರಾಜ್ಯದಲ್ಲಿ ಕೊರೋನಾ ಸೊಂಕು ದೃಢಪಟ್ಟವರ ಸಂಖ್ಯೆ 2158.

ಜಿಲ್ಲಾವಾರು‌ ಸೋಂಕಿತರ ವಿವರ

ಬೆಂಗಳೂರು(ನಗರ)-6 ಉಡುಪಿ-16
ಮಂಡ್ಯ-2
ಬೆಳಗಾವಿ-1
ದಕ್ಷಿಣ ಕನ್ನಡ-3
ಯಾದಗಿರಿ-15
ಬೀದರ್-1
ಕೋಲಾರ-2
ಕಲಬುರಗಿ-14
ತುಮಕೂರು-1
ವಿಜಯಪೂರ-1
ರಾಮನಗರ-1
ಬಳ್ಳಾರಿ-3
ಧಾರವಾಡ-3

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ

ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಒಂದೇ ದಿನ ದೇಶದಲ್ಲಿ…

3 ಲಕ್ಷ ಕೋಟಿ ಜಾಮೀನು ರಹಿತ ಸಾಲಕ್ಕೆ ಮೀಸಲು: ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್

ಪ್ರದಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಕುರಿತು ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ಯಾಕೇಜ್ ನಲ್ಲಿ ಯಾವುದಕ್ಕೆ ಆದ್ಯತೆ ನೀಡಲಾಗಿದೆ. ಜನಸಾಮಾನ್ಯರಿಗೆ ಏನೆಲ್ಲ ಅನುಕೂಲ ದೊರೆಯಲಿದೆ ಎನ್ನುವ ಕುರಿತು ಮಾಹಿತಿ ನೀಡಿದರು.

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಅಕ್ಕಂದಿರ 3 ತಿಂಗಳ ಸಂಬಳಕ್ಕೂ ಲಾಕ್ಡೌನ್!: ಬೆಂಗಳೂರಿಂದ ಪಾಸ್ ವರ್ಡ್ ತಂದರೆ ಲಾಕ್ ಓಪನ್!

ಖಾಲಿ-ಪೀಲಿ ತಾಂತ್ರಿಕ ನೆಪ ಹೇಳುತ್ತಿರುವ ಅಧಿಕಾರಿಗಳು ತಮ್ಮ ಸೋಮಾರಿತನ, ನಿರ್ಲ್ಯಕ್ಷದ ಕಾರಣದಿಂದ ಮುಂಡರಗಿ ತಾಲೂಕಿನ ಅಂಗನವಾಡಿ ಅಕ್ಕಂದಿರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ.

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.