ಬೆಂಗಳೂರು: ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಇರದಲ್ಲಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದವರ ಸಂಖ್ಯೆ 680, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನ ಸಕ್ರಯ ಪ್ರಕರಣಗಳ ಸಂಖ್ಯೆ 1433 ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಸೋಂಕಿನಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ-1, ಈವರೆಗೆ ಒಟ್ಟು ಮೃತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗುಣಮುಖ ಹೊಂದಿದವರನ್ನು ಸೇರಿ ಈವರೆಗೆ ರಾಜ್ಯದಲ್ಲಿ ಕೊರೋನಾ ಸೊಂಕು ದೃಢಪಟ್ಟವರ ಸಂಖ್ಯೆ 2158.

ಜಿಲ್ಲಾವಾರು‌ ಸೋಂಕಿತರ ವಿವರ

ಬೆಂಗಳೂರು(ನಗರ)-6 ಉಡುಪಿ-16
ಮಂಡ್ಯ-2
ಬೆಳಗಾವಿ-1
ದಕ್ಷಿಣ ಕನ್ನಡ-3
ಯಾದಗಿರಿ-15
ಬೀದರ್-1
ಕೋಲಾರ-2
ಕಲಬುರಗಿ-14
ತುಮಕೂರು-1
ವಿಜಯಪೂರ-1
ರಾಮನಗರ-1
ಬಳ್ಳಾರಿ-3
ಧಾರವಾಡ-3

Leave a Reply

Your email address will not be published. Required fields are marked *

You May Also Like

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ಕುಣಿಯೊಳಗಿಳಿದು ಸ್ವ್ಯಾಬ್ ಟೆಸ್ಟ್: ಕಥೆಯ ಹಿಂದಿನ ಟ್ವಿಸ್ಟ್

ಕೊರೋನಾ ಕಷ್ಟಕಾಲದಲ್ಲಿ ಕೆಲಸ ಮಾಡುವುದು ಬಹಳಷ್ಟು ಕಷ್ಟದ ಕೆಲಸವಾಗಿದೆ. ಮೃತ ವೃದ್ಧನ ಸ್ವ್ಯಾಬ್ ಟೆಸ್ಟ್ ಮಾಡಿದ ತಪ್ಪಿಗೆ ಲ್ಯಾಬ್ ಟೆಕ್ನಿಷೀಯನ್ ಒಬ್ಬರು ಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾಗುವಂತಾಗಿದೆ. ಮುಖ್ಯವಾಗಿ ಹೆತ್ತ ಮಗನೇ ತಾಯಿಯ ಸಮೀಪಕ್ಕೂ ಬಾರದಂತಾಗಿದೆ.

ಶಕುಂತಲಾ ದೇವಿ ಆದ ಹಾಟ್ ಬೆಡಗಿ ವಿದ್ಯಾಬಾಲನ್!

ಮುಂಬಯಿ: ಬಾಲಿವುಡ್‌ ಹಾಟ್ ಬೆಡಗಿ ವಿದ್ಯಾ ಬಾಲನ್ ಅವರ ಚಿತ್ರ ಶಕುಂತಲಾ ದೇವಿ ಒಟಿಟಿ (ಓವರ್…

ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ : ಸಚಿವ ಬಿ.ಸಿ.ಪಾಟೀಲ್

ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.