ಬೆಂಗಳೂರು: ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಇರದಲ್ಲಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದವರ ಸಂಖ್ಯೆ 680, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನ ಸಕ್ರಯ ಪ್ರಕರಣಗಳ ಸಂಖ್ಯೆ 1433 ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಸೋಂಕಿನಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ-1, ಈವರೆಗೆ ಒಟ್ಟು ಮೃತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗುಣಮುಖ ಹೊಂದಿದವರನ್ನು ಸೇರಿ ಈವರೆಗೆ ರಾಜ್ಯದಲ್ಲಿ ಕೊರೋನಾ ಸೊಂಕು ದೃಢಪಟ್ಟವರ ಸಂಖ್ಯೆ 2158.

ಜಿಲ್ಲಾವಾರು‌ ಸೋಂಕಿತರ ವಿವರ

ಬೆಂಗಳೂರು(ನಗರ)-6 ಉಡುಪಿ-16
ಮಂಡ್ಯ-2
ಬೆಳಗಾವಿ-1
ದಕ್ಷಿಣ ಕನ್ನಡ-3
ಯಾದಗಿರಿ-15
ಬೀದರ್-1
ಕೋಲಾರ-2
ಕಲಬುರಗಿ-14
ತುಮಕೂರು-1
ವಿಜಯಪೂರ-1
ರಾಮನಗರ-1
ಬಳ್ಳಾರಿ-3
ಧಾರವಾಡ-3

Leave a Reply

Your email address will not be published. Required fields are marked *

You May Also Like

ಶಾಲೆ ತೆರೆಯದಂತೆ ಪೋಷಕರು, ಶಿಕ್ಷಕರ ಒತ್ತಾಯ!

ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಉತ್ತರಪ್ರಭ ಸುದ್ದಿಕೋಲಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ…

ಜೂನ್ 30 ರವರೆಗೆ ಲಾಕ್ಡೌನ್ ಕೇಂದ್ರ ಸರ್ಕಾರ ಹೇಳಿದ್ದೇನು? : ಸಚಿವ ಶೆಟ್ಟರ್ ಸ್ಪಷ್ಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಅಲ್ಲಿಯವರೆಗೆ ಲಾಕ್ ಡೌನ್ ಬಗ್ಗೆ ವಿಚಾರ ಬೇಡಾ. ಅಲ್ಲದೇ ಕೇಂದ್ರ ಸರ್ಕಾರ ಜೂನ್ 30 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗುವುದು ಎಂದು ಹೇಳಿಲ್ಲಾ.

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.