ದಾವಣಗೆರೆ: ಪಾಸಿಟೀವ್ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ತಿಂಗಳ ಹೆಣ್ಣು ಮಗು ಗುಣಮುಖವಾಗಿದ್ದು ಸಾವನ್ನೆ ಗೆದ್ದು ಬಂದಿದೆ.
P.632 ಸೋಂಕಿತ ಮಗು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಪಾಸಿಟಿವ್ ಗೊತ್ತಾದ ತಕ್ಷಣ ಸರ್ವೆಕ್ಷಣಾ ಇಲಾಖೆಯಿಂದ ತಕ್ಷಣ ಸ್ಪಂದನೆ ಮಾಡಿದ್ದು, ತುರ್ತು ಕ್ರಮ ಕೈಗೊಂಡು ಜಿಲ್ಲಾಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಇದರಿಂದ ಆ ಮಗು ಸಾವನ್ನೆ ಗೆದ್ದು ಬಂದಂತಾಗಿದೆ. ಅದೃಷ್ಟವೆಂದರೆ ಮಗುವಿನಿಂದ ತಾಯಿಗೆ ಕೊರೋನಾ ಸೋಂಕು ತಗುಲಿಲ್ಲ.

Leave a Reply

Your email address will not be published. Required fields are marked *

You May Also Like

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ಈರುಳ್ಳಿ ಬೆಳೆದ ರೈತನ ಬದುಕು ಬೀದಿಗೆ…ಈರುಳ್ಳಿ ಕಂಡರೆ ಓಡುತ್ತಿರುವ ಗ್ರಾಹಕ!

ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.

ಮೀನು ಸಾರು ಮಾಡಿವಿ ಬಾ ಅಪ್ಪಾ, ಎನ್ನುವ ಕರುಳಿನ ಕೂಗಿಗೂ ಬಾರದೇ ಹೋದ ಅಪ್ಪ..!

ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಅಪ್ಪನನ್ನು ಕಂಡ ಮಕ್ಕಳು ಅಪ್ಪ, ಕೈಯಲ್ಲಿ ಹಿಡಿದುಕೊಂಡು ಬಂದ ಚೀಲವನ್ನೆ ಕಣ್ಣರಳಿಸಿ ನೋಡಿದ್ದಾರೆ. ಅಪ್ಪ ತಂದ ಮೀನು ಕಂಡು ಹಿರಿಹಿರಿ ಹಿಗ್ಗಿದ್ದಾರೆ. ಮಕ್ಳಾ ಮೀನು ಸಾರು ರೆಡಿ ಆಗ್ಲಿ ನಾನು ಸ್ವಲ್ಪ ಹೊರಗ್ ಹೋಗಿ ಬರ್ತಿನಿ ಅಂತ ಹೊರ ನಡೆದ ಅಪ್ಪ.