ಬೆಂಗಳೂರು:ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಕೊರೋನಾ ಯೋಧರಿಗೆ ಅಭಿನಂದಿಸಿ ಮಾಡಿರುವ ಟ್ವೀಟ್

ನಮ್ಮ ಕೊರೋನಾ ಯೋಧರ ಪರಿಶ್ರಮಕ್ಕೆ ಹೆಮ್ಮೆಯ ಅನುಮೋದನೆ ದೊರೆಕಿದೆ. ಕೋವಿಡ್19ನ್ನು ಪರಿಣಾಮಕಾರಿ ನಿರ್ವಹಣೆಗಾಗಿ 4 ಮಾದರಿ ನಗರಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಇದರಲ್ಲಿ ನಮ್ಮ ಬೆಂಗಳೂರು ನಗರ ಕೂಡ ಒಂದಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಸೇವೆಯನ್ನು ಮುಂದುವರೆಸೋಣ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ಕಲೆಯ ಅಭಿರುಚಿ ಇಲ್ಲದದಿದ್ದರೆ ನಕಾರಾತ್ಮಕ ಅಪಸವ್ಯಗಳು ಮೈದಳೆಯುತ್ತವೆ

ಲಲಿತಕಲೆ, ಸಾಹಿತ್ಯ, ಸಂಗೀತದಥ ಕಲೆಗಳ ಅಭಿರುಚಿ ಇಲ್ಲದಿರುವುದರಿಂದಲೇ ಆಧನಿಕ ಯುವಜನರಲ್ಲಿ ನಕಾರಾತ್ಮಕ ಚಿಂತನೆಗಳು ಮೂಡುತ್ತಿವೆ

ನರೇಗಾ ಕೂಲಿಗಾಗಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಉದ್ಯೋಗಕ್ಕೆ ಖಾತ್ರಿಯಾಗಬೇಕಿದ್ದ ಯೋಜನೆ ಉದ್ಯೋಗಕ್ಕೆ ಕತ್ತರಿಯಾದರೆ ಹೇಗೆ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಸಂಪತ್ ರಾಜ್ ನನ್ನು ಪಕ್ಷದಿಂದ ಉಚ್ಛಾಟಿಸಬೇಕು – ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು : ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನವಿ ಮಾಡಿದ್ದಾರೆ.

ನಿಗದಿತ ದಿನಾಂಕದಂದೇ ನಡೆಯಲಿದೆ ಎಸ್ಎಸ್ಎಲ್ಸಿ ಪರೀಕ್ಷೆ: ಸುಪ್ರೀಂ ಹಸಿರು ನಿಶಾನೆ

ದೆಹಲಿ/ಬೆಂಗಳೂರು: ಜೂ. 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಕೊರೋನಾ…