ಬೆಂಗಳೂರು:ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಕೊರೋನಾ ಯೋಧರಿಗೆ ಅಭಿನಂದಿಸಿ ಮಾಡಿರುವ ಟ್ವೀಟ್

ನಮ್ಮ ಕೊರೋನಾ ಯೋಧರ ಪರಿಶ್ರಮಕ್ಕೆ ಹೆಮ್ಮೆಯ ಅನುಮೋದನೆ ದೊರೆಕಿದೆ. ಕೋವಿಡ್19ನ್ನು ಪರಿಣಾಮಕಾರಿ ನಿರ್ವಹಣೆಗಾಗಿ 4 ಮಾದರಿ ನಗರಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಇದರಲ್ಲಿ ನಮ್ಮ ಬೆಂಗಳೂರು ನಗರ ಕೂಡ ಒಂದಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಸೇವೆಯನ್ನು ಮುಂದುವರೆಸೋಣ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ದಲಿತ ವಿಮೋಚನಾ ಸೇನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪೂಜಾ

ನಿಡಗುಂದಿ; ದಲಿತ ವಿಮೋಚನಾ ಸೇನೆಯ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆಯಾಗಿ ಪಟ್ಟಣದ ಪೂಜಾ ಪೀರಪ್ಪ ದೊಡಮನಿ…

ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ನಿಧನಕ್ಕೆ ಗಣ್ಯರ ಸಂತಾಪ

ನಗರದ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.

ರೈತರು ಬೆಳೆ ಸಮೀಕ್ಷೆ: ಮೊಬೈಲ್ ಆಪ್ ಬಳಸುವ ವಿಧಾನ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಅಗಸ್ಟ 11 ರಿಂದ ಗದಗ ಜಿಲ್ಲೆಯಾದ್ಯಂತ…