ರಾಮನಗರ: ಈತನಕ ಯಾವುದೇ ಪ್ರಕರಣಗಳು ಕಂಡ ಬರದ ಹಿನ್ನೆಲೆ ಗ್ರೀನ್ ಝೋನ್ ನಲ್ಲಿದ್ದ ರಾಮನಗರದಲ್ಲಿ ಕೂಡ ಇದೀಗ ಕೊರೋನಾ ಖಾತೆ ತೆರೆದಿದೆ.

2 ವರ್ಷದ ಮಗು ಪಿ-2134 ಕೊರೋನಾ ಸೋಂಕು ದೃಢಪಟ್ಟಿದೆ. ತಮಿಳುನಾಡು ರಾಜ್ಯದಿಂದ ಇತ್ತಿಚೆಗಷ್ಟೆ ಹಿಂದಿರುಗಿದ್ದ ಮಗುವಿನಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ ಬೆಂಗಳೂರು ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೆ ಸೋಂಕಿತ ಪ್ರಕರಣ ಕಂಡು ಬಾರದ ಹಿನ್ನೆಲೆ ಜಿಲ್ಲೆಯ ಜನ ನಿರಾಳರಾಗಿದ್ದರು. ಆದರೆ ಇದೀಗ ಜನರಲ್ಲಿ ಆತಂಕ ಆರಂಭವಾದಂತಾಗಿದೆ.

Leave a Reply

Your email address will not be published. Required fields are marked *

You May Also Like

ನಾವು ಜನರ ಪರ, ಭ್ರಷ್ಟ ಸರ್ಕಾರದ ಪರವಲ್ಲ: ಸಿದ್ದು

ಬೆಂಗಳೂರು: ಕೋವಿಡ್ ಸಂಬಂಧಿ ಪಿಪಿಇ ಕಿಟ್ ಮತ್ತು ಇತರ ಸಲಕರಣೆ ಕೊಳ್ಳುವಾಗ ಸರ್ಕಾರ ಭಾರಿ ದುಡ್ಡು…

11 ಎಕರೆ ಹೊಲದಾನ್ ಗೋವಿನ ಜೋಳ ಬೆಂಕಿಗೆ ಆಹುತಿ!

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ. ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.

ರಷ್ಯಾ ಪ್ರಧಾನಿಯನ್ನೂ ಬಿಡಲಿಲ್ಲ ಕೊರೊನಾ!

ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.

ಸುದ್ದಿಗೆ ತೆರಳಿದ ಪತ್ರಕರ್ತನಿಗೆ ತಹಶೀಲ್ದಾರ ಆವಾಜ್!: ಗಜೇಂದ್ರಗಡ ತಹಶೀಲ್ದಾರರಿಂದ ಮಾದ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ!

ಜನರಿಗೆ ಸಮಸ್ಯೆಗಳೇನೆ ಇರಲಿ ಪತ್ರಕರ್ತ ತಹಶೀಲ್ದಾರರ ಪರ್ಮಿಷನ್ ಇಲ್ಲದೇ ಚಿತ್ರಿಕರಿಸುವ ಹಾಗಿಲ್ಲ. ಜನ ಸಮಸ್ಯೆ ಹೇಳಿಕೊಂಡು ಬಂದಾಗಲೂ ಸಾರ್ವಜನಿಕ ಸರ್ಕಾರಿ ಕಚೇರಿಯಲ್ಲಿ ಪತ್ರಕರ್ತನಿಗೆ ಪ್ರವೇಶ ಇಲ್ವಂತೆ! ಇದು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ ಅಶೋಕ ಕಲಘಟಗಿ ಅವರ ರೂಲ್ಸ್.