ಬೆಂಗಳೂರು: ಮೂರು ದಿನಗಳ ಹಿಂದೆ ಬೆಂಗಳೂರು ಖಾಲಿ ಮಾಡಿದ್ದ ಜನ ಇದೀಗ ಮತ್ತೆ ರಾಜಧಾನಿಯತ್ತ ಮುಖ ಮಾಡಿದ್ದಾರೆ.

ಹೀಗಾಗಿ ಸಂಜೆಯಿಂದ ತುಮಕೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಜೆ 7 ಗಂಟೆಯ ಒಳಗಡೆ ಮನೆ ಸೇರಬೇಕಾದ ಹಿನ್ನೆಲೆಯಲ್ಲಿ ನೆಲಮಂಗಲ ಟೋಲ್ ಬಳಿ ಕಿಲೋಮೀಟರ್‌ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇನ್ನೊಂದು ಕಡೆ ಉತ್ತರ ಭಾರತ ಕಾರ್ಮಿಕರು ಬೆಂಗಳೂರು ಬಿಟ್ಟು ದೊಡ್ಡ ಸಂಖ್ಯೆಯಲ್ಲಿ ತಮ್ಮೂರುಗಳಿಗೆ ತೆರಳುವುದು ಮುಂದುವರಿದಿದೆ.

ಇವತ್ತು ಕೂಡ ಮಿಜೋರಾಂ, ಒಡಿಶಾ ರಾಜ್ಯಗಳಿಗೆ ತೆರಳಲು ಸಾವಿರಾರು ಕಾರ್ಮಿಕರು ಅರಮನೆ ಮೈದಾನದಲ್ಲಿ ಜಮಾಯಿಸಿದ್ರು. ಯಾರೂ ಸಾಮಾಜಿಕ ಅಂತರ ಪಾಲಿಸಿದ್ದು ಕಂಡು ಬರಲಿಲ್ಲ. ಎಲ್ಲರೂ ರೈಲು ಹತ್ತಲು ಅವಕಾಶ ಸಿಕ್ಕಿದರೆ ಸಾಕು ಅಂತಾ ನೋಂದಣಿ ಮಾಡಿಸಿಕೊಳ್ಳಲು ಮುಗಿಬಿದ್ದಿದ್ದರು.

Leave a Reply

Your email address will not be published. Required fields are marked *

You May Also Like

ಹಂಪಿ ಚೆಲುವಿಗೆ ತ್ರಿವರ್ಣ ಮೆರುಗು

ಉತ್ತರಪ್ರಭ ಸುದ್ದಿಹಂಪಿ: 75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು…

ಗಂಗಾಮತ ಸಮಾಜದ ವಧು-ವರರ ಸಮಾವೇಶ

ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…

ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ

ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.