ಬೆಂಗಳೂರು: ದೇಶದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಜನ ಜೀವನ ಎಂದಿನಂತೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮುಚ್ಚಿದ್ದ ಶಾಲಾ – ಕಾಲೇಜುಗಳನ್ನು ಮರಳಿ ತೆರೆಯುವ ಚಿಂತನೆ ನಡೆದಿದೆ.

ಶೇ. 30ರಷ್ಟು ಹಾಜರಾತಿಯೊಂದಿಗೆ ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಚಿಂತನೆ ಮಾಡಿದೆ. ಜೊತೆಗೆ ಗ್ರೀನ್, ಆರೇಂಜ್ ಜೋನ್ ಗಳಲ್ಲಿರುವ ಶಾಲೆಗಳ ಆರಂಭ ಮಾಡುವ ಸಾಧ್ಯತೆ ಇದೆ. ಆರಂಭದಲ್ಲಿ ಹೈಸ್ಕೂಲ್ ತರಗತಿಗಳಷ್ಟೇ ಶುರುವಾಗಲಿದ್ದು, ಉಳಿದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ಮುಂದುವರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೇ. 31ರ ನಂತರ ಕೇಂದ್ರ ಸರ್ಕಾರದ ನಿಯಮಗಳನ್ನು ನೋಡಿಕೊಂಡು ಶಾಲೆಗಳ ಪ್ರಾರಂಭದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸದ್ಯಕ್ಕೆ 6 ರಿಂದ 10ನೇ ತರಗತಿಗಳನ್ನು ಪ್ರಾರಂಭಿಸಬಹುದು. ಮಕ್ಕಳ ಹಾಜರಾತಿ ಸಂಖ್ಯೆ ಕಡಿಮೆ ಮಾಡಿ ಶಾಲೆ ಪ್ರಾರಂಭಿಸಬುಹುದು. 3 ದಿನಗಳ ಒಂದು ಬ್ಯಾಚ್ ನಂತೆ ವಿದ್ಯಾರ್ಥಿಗಳ ಬ್ಯಾಚ್ ಮಾಡಬಹುದು.

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ಚಾಮುಂಡೇಶ್ವರಿಯಲ್ಲಿ ಯಾಕೆ ಗೆಲ್ಲಲಿಲ್ಲ..?: ಸಚಿವ ಈಶ್ವರಪ್ಪ

ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ…

ಗದಗ ಜಿಲ್ಲೆಯಲ್ಲಿ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲಾ ಪಂಚಾಯತ ವ್ಯಾಪ್ತಿಯಡಿ ಬರುವ 57 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 57 ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…