ಬೆಂಗಳೂರು: ಇಂದು ಕೂಡ ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆದಿದೆ. ಈ ಮೂಲಕ ರಾಜ್ಯದಲ್ಲಿ ಇಂದು 100 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 2281 ಒಟ್ಟು ಸೋಂಕಿತ ಪ್ರಕರಣಗಳಲ್ಲಿ 1514 ಕೊರೋನಾ ಸೋಂಕಿತ ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 17 ಕೇಸ್ ಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿವೆ. ಈ ಮೂಲಕ ಈವರೆಗೆ ರಾಜ್ಯದಲ್ಲಿ 722 ಕೇಸ್ ಗುಣಮುಖವಾದಂತಾಗಿದೆ. ಇಂದಿನ ವರದಿ ಪ್ರಕಾರ ಸೋಂಕಿನಿಂದ ರಾಜ್ಯದಲ್ಲಿ ಮೃತಪಟ್ಟಿಲ್ಲ. ಆದರೆ ಈವರೆಗೆ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 44 ಇದೆ. ಜೊತೆಗೆ ಕೊವಿಡ್ ಸೋಂಕಿನ ಅನ್ಯ ಕಾರಣದಿಂದ ಮೃತಪಟ್ಟವರ ಸಂಖ್ಯೆ 02 ಇದೆ. ಇಂದಿನ ಸೋಂಕಿತರ ಸಂಕಿ ಸಂಖ್ಯೆಗಳನ್ನು ನೋಡೊದಾಗ ಚಿತ್ರದುರ್ಗ, ಬೀದರ್, ಯಾದಗಿರಿ, ಬೆಳಗಾವಿ, ಹಾಸನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು ಪತ್ತೆ..!

ಕೋಲಾರ – 02

ಯಾದಗಿರಿ – 14

ದಕ್ಷಿಣ ಕನ್ನಡ – 03

ಬಾಗಲಕೋಟೆ -01

ವಿಜಯಪುರ -05

ದಾವಣಗೆರೆ -11

ಬೀದರ್ -10

ಹಾಸನ – 13

ಉಡುಪಿ -03

ಚಿಕ್ಕಬಳ್ಳಾಪುರ -01

ಚಿತ್ರದುರ್ಗ -20

ಕೊಪ್ಪಳ -01

ಬಳ್ಳಾರಿ -01

ಬೆಂಗಳುರು -02

ಬೆಳಗಾವಿ -13

Leave a Reply

Your email address will not be published. Required fields are marked *

You May Also Like

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ಆಯ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್…

ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು

ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.