ಬೆಂಗಳೂರು: ಇಂದು ಕೂಡ ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆದಿದೆ. ಈ ಮೂಲಕ ರಾಜ್ಯದಲ್ಲಿ ಇಂದು 100 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 2281 ಒಟ್ಟು ಸೋಂಕಿತ ಪ್ರಕರಣಗಳಲ್ಲಿ 1514 ಕೊರೋನಾ ಸೋಂಕಿತ ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 17 ಕೇಸ್ ಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿವೆ. ಈ ಮೂಲಕ ಈವರೆಗೆ ರಾಜ್ಯದಲ್ಲಿ 722 ಕೇಸ್ ಗುಣಮುಖವಾದಂತಾಗಿದೆ. ಇಂದಿನ ವರದಿ ಪ್ರಕಾರ ಸೋಂಕಿನಿಂದ ರಾಜ್ಯದಲ್ಲಿ ಮೃತಪಟ್ಟಿಲ್ಲ. ಆದರೆ ಈವರೆಗೆ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 44 ಇದೆ. ಜೊತೆಗೆ ಕೊವಿಡ್ ಸೋಂಕಿನ ಅನ್ಯ ಕಾರಣದಿಂದ ಮೃತಪಟ್ಟವರ ಸಂಖ್ಯೆ 02 ಇದೆ. ಇಂದಿನ ಸೋಂಕಿತರ ಸಂಕಿ ಸಂಖ್ಯೆಗಳನ್ನು ನೋಡೊದಾಗ ಚಿತ್ರದುರ್ಗ, ಬೀದರ್, ಯಾದಗಿರಿ, ಬೆಳಗಾವಿ, ಹಾಸನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು ಪತ್ತೆ..!

ಕೋಲಾರ – 02

ಯಾದಗಿರಿ – 14

ದಕ್ಷಿಣ ಕನ್ನಡ – 03

ಬಾಗಲಕೋಟೆ -01

ವಿಜಯಪುರ -05

ದಾವಣಗೆರೆ -11

ಬೀದರ್ -10

ಹಾಸನ – 13

ಉಡುಪಿ -03

ಚಿಕ್ಕಬಳ್ಳಾಪುರ -01

ಚಿತ್ರದುರ್ಗ -20

ಕೊಪ್ಪಳ -01

ಬಳ್ಳಾರಿ -01

ಬೆಂಗಳುರು -02

ಬೆಳಗಾವಿ -13

Leave a Reply

Your email address will not be published. Required fields are marked *

You May Also Like

ಆಶ್ರಯ ನಿವಾಸಿಗಳು ಮತ್ತು ಸ್ಥಳೀಯ ಮುಸ್ಲಿಂ ಸಮುದಾಯದ ನಡುವೆ ಪರಸ್ಫರ ವಾಗ್ವಾದ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಆಶ್ರಯ ಪ್ಲಾಟ್‌ವೊಂದರಲ್ಲಿ ಕಚ್ಚಾ ರಸ್ತೆ, ಚರಂಡಿ ನಿರ್ಮಾಣದ ಸಂಬಂಧ ಮಂಗಳವಾರ…

ರಾಜ್ಯದಲ್ಲಿಂದು ತಿವ್ರಗೊಂಡ ಸೋಂಕು, ಸಾವು!: 2738 ಪಾಸಿಟಿವ್, 73 ಸಾವು

ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.

ದೆಹಲಿಗೆ ಆಮ್ಲಜನಕ ಕಳುಹಿಸಲು ಸಿದ್ಧತೆ ನೆಡಸಿದ ಕೇರಳ

ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.

ರೋಗಿಗಳಿಗೆ ಹಣ್ಣು ಹಾಲು ಬಿಸ್ಕಿಟ ವಿತರಣೆ

ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ…