ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆ ಅಸಂಘಟಿತ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅವರಿಗೆ ತಿಂಗಳಿಗೆ 10,000 ಪರಿಹಾರ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಕೆಶಿ, ನಾಡಿನ ಸವಿತಾ ಸಮಾಜ, ಕಮ್ಮಾರರು, ಹಮಾಲಿಗಳು, ಚಮ್ಮಾರರು, ಕುಂಬಾರರು, ಮೀನುಹಾರರು, ಬೀಡಿಕಟ್ಟುವವರು, ಬೀದಿಬದಿ ವ್ಯಾಪಾರಿಗಳು,ಅಟೋರಿಕ್ಷಾ ಚಾಲಕರು ಸೇರಿದಂತೆ ಅನೇಕ ವೃತ್ತಿಪರ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ತಿಂಗಳಿಗೆ 10,000 ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

2 comments
  1. Sir, jawahara navodaya vidyalaya raichur dali navu kanisht 25 jana dina kuli nokararagi 7,8, year dind kelasa madtideeyi adre namage ee covid -19 bandaginind 3 tingallind kelasa pagar (payment) iruvudila navu bahala kasht dali ideevi sir ada karanna sarakar dind tingallige ondistu parihar nidabekendu nimage kaijodisi kellikolluteve .

    1. Thanks for reading our article and your problem please cal to the number 9019224429 for information on the said problem thank you

Leave a Reply

Your email address will not be published. Required fields are marked *

You May Also Like

ಕೊರೊನಾ ಕಂದಕದಲ್ಲಿ ಕರ್ನಾಟಕ: ಇಂದು 4537 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 4537 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ

ಗದಗ ಜಿಲ್ಲೆಯಲ್ಲಿ ಶರವೇಗದಲ್ಲಿ ಸೋಂಕು: ಇಂದು 72 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 774…

ಕೋವಿಡ್ ಜ್ವರದಿಂದ ಬಳಲುತ್ತಿರುವ ಮಕ್ಕಳು!

ವಾಷಿಂಗ್ಟನ್‍: ಕೊರೊನಾ ವೈರಸ್‍ ಸಂಬಂಧಿತ ಜ್ವರದಿಂದ ಮಕ್ಕಳು ಬಳಲುತ್ತಿರುವ ಪ್ರಕರಣಗಳು ಅಮೆರಿಕದ ಕನಿಷ್ಠ 17 ರಾಜ್ಯಗಳಿಂದ…